Tuesday, August 18, 2026

Town Hall Circle

ಭಾರತ್ ಬಂದ್ ಎಫೆಕ್ಟ್: ಕಾರ್ಮಿಕರ ಭಾರಿ ಪ್ರತಿಭಟನೆ!

ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ ಹಿನ್ನೆಲೆ, ತುಮಕೂರು ನಗರದಲ್ಲಿ ಹಲವು ಸಂಘಟನೆಗಳ ವತಿಯಿಂದ ಪ್ರತಿಭಟನೆ ಜರುಗಿತು. ಟೌನ್ ಹಾಲ್ ಸರ್ಕಲ್‌ನಲ್ಲಿ ಆರಂಭವಾದ ಪ್ರತಿಭಟನೆ, ಟೌನ್ ಹಾಲ್ ಸರ್ಕಲ್‌ನಿಂದ ಎಂಜಿ ರಸ್ತೆ, ಗುಂಚಿ ಸರ್ಕಲ್ ಮೂಲಕ ಅಶೋಕ ರಸ್ತೆಯಲ್ಲಿರುವ BSNL ಕಚೇರಿ ವರೆಗೆ ಕಾಲ್ನಡಿಗೆ ಜಾಥಾ ರೂಪದಲ್ಲಿ ಮುಂದುವರಿಯಿತು. ಕಾರ್ಮಿಕರ ಕೆಲಸದ ಅವಧಿಯನ್ನು...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img