Monday, June 8, 2026

Town Panchayat Upgrade

ಹುಲಸೂರಿಗೆ ಸ್ಥಾನಮಾನ ಕೊಡಿ,ಇಲ್ಲದಿದ್ದರೆ ಪಾದಯಾತ್ರೆ ಖಚಿತ!

ಹುಲಸೂರು ಪಟ್ಟಣ ಪಂಚಾಯತಿಯನ್ನಾಗಿ ಮಾಡಬೇಕು. ಇಲ್ಲದೆ ಹೋದರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಮನೆಗೆ ಪಾದಯಾತ್ರೆ ಮಾಡಿ ಅವರ ಮನೆಗೆ ಘೇರಾವ್ ಹಾಕುವ ಬಗ್ಗೆ ತಹಸಿಲ್ದಾರ್ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಹೋರಾಟಗಾರರು ಮನವಿ ಮಾಡಿದ್ದಾರೆ. ಈಗಾಗಲೇ ಹುಣಸೂರು ಪಟ್ಟಣವು ತಾಲೂಕ ಕೇಂದ್ರವಾಗಿ 8 ವರ್ಷಗಳು ಕಳೆದಿವೆ. ಆದರೆ...
- Advertisement -spot_img

Latest News

Bagalakote News: ಸಂಪ್‌ಗೆ ಬಿದ್ದು ಸಾವನ್ನಪ್ಪಿದ ಮಗು: ಉಪ್ಪಿನಲ್ಲಿ ಮುಚ್ಚಿ, ಕುರಾನ್ ಓದಿ ಬದುಕಿಸಲು ಯತ್ನ

Bagalakote News: ಸಾವನ್ನಪ್ಪಿದ ಮಗುವನ್ನು ಉಪ್ಪಿನಲ್ಲಿರಿಸಿ, ಕುರಾಾನ್ ಓದಿ ಬದುಕಿಸುವ ಪ್ರಯತ್ನ ಮಾಡಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಆದರೆ ದುರಾದೃಷ್ಟವಶಾತ್ ಮಗು ಬದುಕಲಿಲ್ಲ. ಬಾಗಲಕೋಟೆಯ ನವನಗರದಲ್ಲಿ ಈ...
- Advertisement -spot_img