Friday, July 24, 2026

Tractor Burnt

ಮುಧೋಳದಲ್ಲಿ ‘ಬೆಂಕಿ’ ಹೊತ್ತಿ ಉರಿದ ಕಬ್ಬಿನ ಕಿಚ್ಚು!

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ಉಗ್ರ ಸ್ವರೂಪ ಪಡೆದಿದೆ. ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸುತ್ತಿದ್ದ ರೈತರು, ಕಾರ್ಖಾನೆಗೆ ಹೊರಟಿದ್ದ ಕಬ್ಬು ತುಂಬಿದ ಟ್ರಾಕ್ಟರ್‌ನ್ನು ಮಧ್ಯೆ ನಿಲ್ಲಿಸಿ, ಪಲ್ಟಿ ಮಾಡಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ತೀವ್ರಗೊಂಡ ಪರಿಣಾಮ, ಟ್ರಾಕ್ಟರ್ ಜೊತೆಗೆ ಕಬ್ಬು ಸಂಪೂರ್ಣ ಭಸ್ಮವಾಗಿದ್ದು, 50ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಬೆಂಕಿಗಾಹುತಿಯಾಗಿ ಧಗಧಗಿಸುತ್ತಿವೆ....
- Advertisement -spot_img

Latest News

ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ – ಕಾರಣ ಬಯಲು!

ಇಡೀ ದೇಶದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲೂ ದೊಡ್ಡ ಮಟ್ಟಕ್ಕೆ ಸೌಂಡ್ ಮಾಡಿದ್ದ ಪ್ರಸಿದ್ಧ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹ...
- Advertisement -spot_img