Monday, September 7, 2026

Tractor Burnt

ಮುಧೋಳದಲ್ಲಿ ‘ಬೆಂಕಿ’ ಹೊತ್ತಿ ಉರಿದ ಕಬ್ಬಿನ ಕಿಚ್ಚು!

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ಉಗ್ರ ಸ್ವರೂಪ ಪಡೆದಿದೆ. ಕಬ್ಬಿನ ದರ ಹೆಚ್ಚಿಸುವಂತೆ ಆಗ್ರಹಿಸುತ್ತಿದ್ದ ರೈತರು, ಕಾರ್ಖಾನೆಗೆ ಹೊರಟಿದ್ದ ಕಬ್ಬು ತುಂಬಿದ ಟ್ರಾಕ್ಟರ್‌ನ್ನು ಮಧ್ಯೆ ನಿಲ್ಲಿಸಿ, ಪಲ್ಟಿ ಮಾಡಿ ಬೆಂಕಿ ಹಚ್ಚಿದ್ದಾರೆ. ಬೆಂಕಿ ತೀವ್ರಗೊಂಡ ಪರಿಣಾಮ, ಟ್ರಾಕ್ಟರ್ ಜೊತೆಗೆ ಕಬ್ಬು ಸಂಪೂರ್ಣ ಭಸ್ಮವಾಗಿದ್ದು, 50ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಬೆಂಕಿಗಾಹುತಿಯಾಗಿ ಧಗಧಗಿಸುತ್ತಿವೆ....
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img