ಹುಬ್ಬಳ್ಳಿ: ಕಳೆದ ವಾರದ ಹಿಂದಷ್ಟೇ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದ ಯುವಕನೊರ್ವ ಟ್ರ್ಯಾಲಿ ಸಮೇತವಾಗಿ ರಿವರ್ಸ್ ಟ್ರ್ಯಾಕ್ಟರ್'ನ್ನು ಉಳವಿವರೆಗೆ ಚಲಾಯಿಸಿ ಹರಕೆ ತೀರಿಸಿದ್ದಾರೆ. ಅದರಂತೆ ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ 22 ವರ್ಷದ ಯುವಕನೊರ್ವ ಇದೀಗ ರಿವರ್ಸ್ ಟ್ರ್ಯಾಕ್ಟರ್ ಓಡಿಸಿ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದಿದ್ದಾನೆ.
ಭಕ್ತರು ತಮ್ಮ ಬೇಡಿಕೆಗಳನ್ನು...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...