Thursday, December 4, 2025

Trade war

 ಪಾಕ್‌ಗೆ‌ ಮತ್ತೊಂದು ದೊಡ್ಡ ಮರ್ಮಾಘಾತ : ವಾಣಿಜ್ಯ ವ್ಯವಹಾರ ಬ್ಯಾನ್‌‌, ಶುರುವಾಯ್ತು ಯುದ್ಧ..!

ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಉಗ್ರರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ಭಾರತ ಈಗಾಗಲೇ ಒಂದದಾ ಮೇಲೊಂದರಂತೆ ದೊಡ್ಡ ಆಘಾತ ನೀಡುತ್ತಲೇ ಬಂದಿದೆ. ಆರಂಭದಲ್ಲಿ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ, ಬಳಿಕ ಪಾಕಿಸ್ತಾನಿಗಳ ವೀಸಾ ರದ್ದುಗೊಳಿಸಿ, ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿತ್ತು. ಇಷ್ಟೇ ಅಲ್ಲದೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್‌ ಟ್ವಿಟ್ಟರ್‌ ಖಾತೆ...
- Advertisement -spot_img

Latest News

STRR ಯೋಜನೆ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಪ್ರೊ. ಡಾ. ಸಿ.ಎನ್‌. ಮಂಜುನಾಥ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ,...
- Advertisement -spot_img