Wednesday, March 25, 2026

traffic parking

Parking: ಪಾಲಿಕೆಗೆ ಸಂದಾಯವಾಗದ ಪಾರ್ಕಿಂಗ್ ಹಣ: ಆರ್ಥಿಕ ಸಂಕಷ್ಟದಲ್ಲಿ ಕಾರ್ಪೋರೇಷನ್..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬೊಕ್ಕಸಕ್ಕೆ ದೊಡ್ಡ ಕೊಡುಗೆಯಾಗಿದ್ದ ಪಾರ್ಕಿಂಗ್ ವಸೂಲಿ ಹಣ ಸ್ಟಾಫ್ ಆಗಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಆರ್ಥಿಕ ಸಮಸ್ಯೆಗೆ ದೊಡ್ಡ ಹೊರೆಯಾಗಿದೆ. ಕೆಲವೊಂದು ನ್ಯೂನತೆಗಳ ಮಧ್ಯದಲ್ಲಿಯೂ ಪಾಲಿಕೆ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಪಾರ್ಕಿಂಗ್ ಹಾಕಿ ಹಣವನ್ನು ಪಾಲಿಕೆಗೆ ಸಂದಾಯ ಮಾಡಿಕೊಳ್ಳುತಿತ್ತು. ಈಗ ಸ್ಥಗಿತಗೊಂಡ ಹಿನ್ನೆಲೆ ಬೊಕ್ಕಸಕ್ಕೆ...
- Advertisement -spot_img

Latest News

Mandya: ಮೇಲುಕೋಟೆ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ

Mandya News: ಮಂಡ್ಯ: ಮಂಡ್ಯದ ಪಾಂಡವರಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವೈರಮುಡಿ ಬ್ರಹ್ಮೋತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಗರುಡದೇವ ಬ್ರಹ್ಮೋತ್ಸವಕ್ಕೆ ದೇವಾನುದೇವತೆಗಳನ್ನು ಮತ್ತು...
- Advertisement -spot_img