ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬೊಕ್ಕಸಕ್ಕೆ ದೊಡ್ಡ ಕೊಡುಗೆಯಾಗಿದ್ದ ಪಾರ್ಕಿಂಗ್ ವಸೂಲಿ ಹಣ ಸ್ಟಾಫ್ ಆಗಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಆರ್ಥಿಕ ಸಮಸ್ಯೆಗೆ ದೊಡ್ಡ ಹೊರೆಯಾಗಿದೆ. ಕೆಲವೊಂದು ನ್ಯೂನತೆಗಳ ಮಧ್ಯದಲ್ಲಿಯೂ ಪಾಲಿಕೆ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳಿಗೆ ಪಾರ್ಕಿಂಗ್ ಹಾಕಿ ಹಣವನ್ನು ಪಾಲಿಕೆಗೆ ಸಂದಾಯ ಮಾಡಿಕೊಳ್ಳುತಿತ್ತು. ಈಗ ಸ್ಥಗಿತಗೊಂಡ ಹಿನ್ನೆಲೆ ಬೊಕ್ಕಸಕ್ಕೆ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...