Monday, March 9, 2026

Traffic police

ಶಾಲಾ ವಾಹನ ಚಾಲಕರಿಗೆ ಶಾಕ್: ಬೆಳ್ಳಂಬೆಳಗ್ಗೆ ಪೊಲೀಸ್ ದಾಳಿ!

ನಿಶೆಯಲ್ಲಿದ್ದ ಕೆಲ ಖಾಸಗಿ ಶಾಲಾ ವಾಹನಗಳ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಸಂಚಾರ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿ ಮತ್ತು ಇಳಿಸಿದ್ದಾರೆ. ಬೆಳಿಗ್ಗೆ 7ರಿಂದ 10 ಗಂಟೆಯವರೆಗೆ ನಗರ ವ್ಯಾಪ್ತಿಯಲ್ಲಿ ಖಾಸಗಿ ಶಾಲಾ ವಾಹನಗಳ ತಪಾಸಣೆ ನಡೆಸಿದ ಪೊಲೀಸರು ಒಟ್ಟು 510 ಶಾಲಾ ವಾಹನಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಪಾನಮತ್ತರಾಗಿದ್ದ 26 ಚಾಲಕರ ವಿರುದ್ಧ IMV...

ಅವ್ರು ಸ್ವಂತಿಕೆ, ಮಾನವೀಯತೆ ತೋರಲಿಲ್ಲ : ಮಂಡ್ಯ ಟ್ರಾಫಿಕ್‌ ಪೊಲೀಸರ ನಡೆಗೆ ಹೋಂ ಮಿನಿಸ್ಟರ್‌ ಗರಂ..!

ಬೆಂಗಳೂರು : ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಂಡ್ಯದಲ್ಲಿ ಮೂರು ವರ್ಷದ ರಿತೀಕ್ಷಾ ಎಂಬ ಮಗು ಮೃತಪಟ್ಟ ಘಟನೆ ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರ ಅಮಾನವೀಯ ನಡೆಯನ್ನು ರಾಜ್ಯದ ಜನರು ಖಂಡಿಸಿದ್ದಾರೆ. ಇನ್ನೂ ಇದೀಗ ಘಟನೆಯ ಕುರಿತಂತೆ ನಗರದಲ್ಲಿಂದು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್‌, ಮಂಡ್ಯದಲ್ಲಿ ಸಂಭವಿಸಿರುವ ಘಟನೆ ಎಲ್ಲರೂ ತಲೆತಗ್ಗಿಸುವಂತಹದ್ದು. ಈ ಸಂಬಂಧ...

BENGALURU – ನಡುರಸ್ತೆಯಲ್ಲೇ ವೀಲಿಂಗ್​ ಪುಂಡರ ಹಾವಳಿ!

ಬೆಂಗಳೂರು: ನಡುರಸ್ತೆಯಲ್ಲೇ ಕಿಡಿಗೇಡಿಗಳು ವೀಲಿಂಗ್ ಮಾಡಿ ಸಾಮಾನ್ಯ ಜನ್ರಿಗೆ ಹಾವಳಿ ಕೊಡುವುದು ಸಾಮಾನ್ಯವಾಗಿ ಬಿಟ್ಟಿದೆ.. ಈ ವಿರುದ್ಧ ಸಂಚಾರಿ ಪೊಲೀಸರು ಸಹ ನಿರಂತರ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.. ಅದಕ್ಕಾಗಿ ಹಲವು ಕಾನೂನುಗಳನ್ನು ಸಹ ತಂದಿರುವುದನ್ನು ನಾವು ಈಗಾಗಲೇ ನೋಡಿದ್ದೇವೆ.. ಆದ್ರೆ ಈಗ ಮತ್ತೆ ವಿಲೀಂಗ್​ ಹಾವಳಿ ನೈಸ್​ ರಸ್ತೆಯಲ್ಲೇ ಶುರುವಾಗಿದೆ.. https://youtu.be/p7pZJGAdkxs?si=1zW3TLY5NRDOTHmu ಅದರಲ್ಲಿಯೂ ಈ ಪುಂಡರು ನೈಸ್​​ ರಸ್ತೆಯಲ್ಲಿ ಓಡಾಡುತ್ತಿದ್ದ...

Traffic Rules Break: ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟಿದ ಪೊಲೀಸ್:

ಹುಬ್ಬಳ್ಳಿ: ವಾಹನ ಸವಾರರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ದಂಡ ಕಟ್ಟುವುದು ಹೊಸದೇನಲ್ಲ.ಆದರೆ  ಪೊಲೀಸರೇ ನಿಯಮ ಉಲ್ಲಂಘಿಸಿದ್ರೆ ಏನ್ ಮಾಡ್ಬೇಕು. ಆದರೆ ಇಲ್ಲೊಬ್ಬ ಟ್ರಾಫಿಕ್ ಪೋಲಿಸ್  ಹೆಲ್ಮೆಟ್ ಇಲ್ಲದೆ ರಸ್ತೆಗಿಳಿದ ಪೊಲೀಸಪ್ಪನಿಗೆ ದಂಡ ಹಾಕಿದ ಘಟನೆ ಹುಬ್ಬಳಿಯ ಶಿರೂರು ಪಾರ್ಕ್ ನಲ್ಲಿ ನಡೆದಿದೆ. ಅನೇಕ ಬಾರಿ ಪೊಲೀಸರೇ ರೂಲ್ಸ್ ಬ್ರೇಕ್ ಮಾಡ್ತಾರೆ ಸಿಗ್ನಲ್ ಜಂಪ್ ಮಾಡೋದು,...

Ragging: ಯುವತಿಯರನ್ನು ಛೇಡಿಸುತ್ತಿದ್ದ ಮೂವರನ್ನು ಬಂಧಿಸಿ ಬಿಫೋರ್-ಆಫ್ಟರ್ ವಿಡಿಯೋ ಟ್ವೀಟ್ ಮಾಡಿದ ಪೊಲೀಸರು

ಧಾರವಾಡ: ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಗಿಟ್ಟಿಸಿಕೊಳ್ಳಲು ಹುಡುಗಿಯನ್ನು ಚುಡಾಯಿಸುವ ವಿಡಿಯೋ ಮಾಡಿ ಹಂಚಿಕೊಳ್ಳುತ್ತಿದ್ದ ಯುವಕರ ತಂಡಕ್ಕೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಯುವತಿಯರನ್ನು ಚುಡಾಯಿಸುತ್ತಿದ್ದ ಮೂವರನ್ನು ಧಾರವಾಡ ಪೊಲೀಸರು ಬಂಧಿಸಿದ್ದು, ನಂತರ ಬಿಫೋರ್ ಆಫ್ಟರ್ ವಿಡಿಯೋ ಮಾಡಿ ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಮಿಂಚಲು ಹೋಗಿ ಅನೇಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಅದರಲ್ಲೂ ಯುವಕರು...

Traffic police: ಕರ್ತವ್ಯ ನಿರತ ಪೋಲಿಸ್ ಮೇಲೆ ಹಲ್ಲೆ

ಬೆಂಗಳೂರು: ಇತ್ತೀಚಿಗೆ ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘನೆ ಮಾಡಿ ತಮಗೆ ಇಷ್ಟವಾದ ರೀತಿ ವಾಹನವನ್ನು ಓಡಿಸುವುದು, ಹಾಗೂ ತಮಗೆ ತೋಚಿದ ಜಾಗದಲ್ಲಿ ವಾಹನ ನಿಲ್ಲಿಸುವುದು ಸಾಮಾನ್ಯವಾಗಿದೆ. ಸಂಚಾರಿ ಇಲಾಖೆ ಎಷ್ಟೇ ನಿಯಮ ಜಾರಿಗೆ ತಂದರೂ ವಾಹನ ಸವಾರು ,ಮಾತ್ರ ತಮ್ಮ ಅತಿರೇಕವನ್ನು ನಿಲ್ಲಿಸುತ್ತಿಲ್ಲ ಜುಲೈ 11 ರಂದು ಸಂಜೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಸುಲೇಮಾನ್...

traffic police- ಸಂಚಾರಿ ನಿಯಮ ಉಲ್ಲಂಘನೆ ದಂಡದಲ್ಲಿ ವಿನಾಯಿತಿ

ಬೆಂಗಳೂರು ಸುದ್ದಿ: ಟ್ರಾಪಿಕ್ ರೂಲ್ಸ್ ಬ್ರೇಕ್ ಮಾಡಿದಕ್ಕಾಗಿ ನಿಮ್ಮ ಮೊಬೈಲ್ ಗೆ ದಂಡದ ರಶೀದಿಯನ್ನು ನಿಮ್ಮ ಮೊಬೈಲ್ ನಂಬರ್ ಗೆ ಮೆಸೆಜ್ ಬಂದಿದೆಯಾ ಹಾಗಿದ್ದರೆ ಮತ್ತೇಕೆ ತಡ ಟ್ರಾಫಿಕ್ ಪೊಲೀಸರಿಂದ ನೀವು ಕಟ್ಟಬೇಕಾಗಿರುವ ದಂಡಕ್ಕೆ ರಿಯಅಯಿತಿ ದೊರೆತಿದೆ. ಅದು ಬರೋಬ್ಬರಿ ಶೇಕಡಾ 50 ರಷ್ಟು. ಹೌದು ಸ್ನೇಹಿತರೆ  ಸಂಚಾರ ಪೊಲೀಸ್ ಇಲಾಖೆ ಈಗ ಮೂರನೇ ಬಾರಿ...

Police Dog: ಕುಡುಕನೊಬ್ಬ ಪೊಲೀಸ್ ನಾಯಿಯನ್ನೇ ಕಚ್ಚಿದ್ದಾನೆ

 ಅಂತರಾಷ್ಟ್ರೀಯ ಸುದ್ದಿ:  ನಾವೆಲ್ಲ ನಾಯಿಗಳು ಮನುಷ್ಯನನ್ನು ಕಚ್ಚಿ ಗಾಯಗೊಳಿಸಿರುವುದನ್ನು ನೋಡಿರುತ್ತೇವೆ ಕೇಳಿರುತ್ತೇವೆಆದರೆ ಅಮೇರಿಕಾದ ಡೆಲವೇರ್ ಸ್ಟೇಟ್ ಪೋಲಿಸರು ತಮ್ಮ ಕಣ್ಣೆದುರಿಗೆ  ಅದು ಪೊಲೀಸರ ನಾಯಿಯನ್ನೇ ಕಚ್ಚಿ ಗಾಯಗೊಳಿಸಿರುವ  ವಿಚಿತ್ರ ಘಟನೆಯೊಂದನ್ನು ಕಂಡು ದಂಗಾಗಿದ್ದಾರೆ. ಅದೇನೆಂದರೆ ನಾವು ಹೇಳ್ತಿವೆ ಕೇಳಿ . ಕುಡಿದ ಟ್ರಾಫಿಕ್ ನಲ್ಲಿ ಪೊಲೀಸರು ಮಿತಿಗಿಂತ ಜಾಸ್ತಿ ವೇಗವಾಗಿ ಚಲಾಯಿಸುವ ವಾಹನಗಳನ್ನು ಹಿಡಿಯಲೆಂದು  ಡೆಲವೆರ್...

Dharawad news:“ನಿಮ್ಮಾಕೀ” ಎಲ್ಲಿರಬೇಕು..!ಪೊಲೀಸರು ಹೇಳ್ತಾರೆ ಕೇಳಿ

ಧಾರವಾಡ: ಸಾರ್ವಜನಿಕರಿಗೆ ಕಾನೂನು ತಿಳುವಳಿಕೆ ಮೂಡಿಸಲು ಪೊಲೀಸರು ಹಗಲಿರುಳು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ, ಕೆಲವರು ಮಾತ್ರ ಕಾನೂನು ಉಲ್ಲಂಘನೆ ಮಾಡುವುದೇ ಹೆಚ್ಚು. ಹಾಗಾಗಿಯೇ ಪೊಲೀಸರು ಮತ್ತಷ್ಟು ಕಾಳಜಿ ತೋರಿಸಿ ಕಾನೂನು ತಿಳಿಸಲು ಮುಂದಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಶಬ್ದಗಳಿಂದ ತಿಳುವಳಿಕೆ ನೀಡಲು ಮುಂದಾದ ಹುಬ್ಬಳ್ಳಿ-ಧಾರವಾಡ ಪೊಲೀಸರು “ನಿಮ್ಮಾಕೀ” ಎಲ್ಲಿರಬೇಕು… ಧಾರವಾಡ ಸಂಚಾರಿ ಠಾಣೆ ಪೊಲೀಸರು ಹೇಳಿದ್ದಾರೆ...

ಹೆಬ್ಬಾಳ ಬಳಿಯ ಟ್ರಾಫಿಕ್ ನಿಯಂತ್ರಣಕ್ಕೆ ಮುಂದಾದ ಟ್ರಾಫಿಕ್ ಪೊಲೀಸರು, ಬಿಬಿಎಂಪಿ!

ಬೆಂಗಳೂರು: ಹೆಬ್ಬಾಳ ಬಳಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಬಿಬಿಎಂಪಿ ಮುಂದಾಗಿದೆ. ಈ ಕುರಿತು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾತನಾಡಿ, ನಗರದ ಕನಿಷ್ಠ 10 ಟ್ರಾಫಿಕ್ ಜಂಕ್ಷನ್‍ಗಳ ಅಧ್ಯಯನ ಮಾಡಲಾಗಿದೆ. ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳದ ಫ್ಲೈ ಓವರ್‍ನಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಕಂಡುಬರುತ್ತಿದೆ. ಈ ವರೆಗೆ ಎರಡು ಅಧ್ಯಯನ ಮಾಡಲಾಗಿದೆ....
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img