Friday, July 24, 2026

Traffic police

ನಮ್ಮನ್ನ ನಾವು ನಂಬಬೇಕು, ನಮ್ಮನ್ನ ನಾವು ಕಾಪಾಡ್ಕೋಬೇಕು ಅಂದಿದ್ಯಾಕೆ ಡಾಲಿ..!

ಡಾಲಿ ಧನಂಜಯ್ ಫಿಲಾಸಫರ್ ತರಹ ಮಾತಾಡ್ತಾರೆ, ಅದಕ್ಕೆ ಕಾರಣ ಅವರು ಕನ್ನಡ ಸಾಹಿತ್ಯ ಓದಿಕೊಂಡಿದ್ದಾರೆ. ತಮ್ಮ ಸಿನಿಮಾಗೆ ತಾವೇ ಲಿರಿಕ್ಸ್ ಬರೆದಿದ್ದಾರೆ. ಕವನಗಳನ್ನು ಕಟ್ಟುತ್ತಾರೆ. ನಟನೊಬ್ಬ ಅಣ್ಣಾವ್ರಂತೆ ಹಾಡೋದ ಹೇಗೆ ಅಪರೂಪವೋ ನಟನೊಬ್ಬ ಬರವಣಿಗೆಯನ್ನೂ ಅದ್ಭುತವಾಗಿ ಮಾಡೋದು ಅಪರೂಪ. ಸದ್ಯ ನಟನೆಯ ವಿಷಯದಲ್ಲಂತೂ ಧನಂಜಯ್ ಈಗ ರೇಸ್‌ನಲ್ಲಿರೋ ಕುದುರೆ, ಹೆಡ್‌ಬುಷ್, ಜಮಾಲಿಗುಡ್ಡ ಸಿನಿಮಾಗಳು ರಿಲೀಸ್‌ಗೆ...

ವಾಹನ ತಪಾಸಣೆ ವೇಳೆ ಪಬ್ಲಿಕ್ ಜೊತೆಗೆ ಖಾಕಿ ಜಟಾಪಟಿ..!

www.karnatakatv.net :ಹಾವೇರಿ: ವಾಹನ ತಪಾಸಣೆ ವೇಳೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ನಡೆದಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಹೌದು. ಪರಸ್ಪರ ಅವಾಚ್ಯ ಶಬ್ದಗಳನ್ನು ಬಳಿಸಿಕೊಂಡು ವಾಗ್ವಾದ ನಡೆಸಿರುವುದು ಸಾರ್ವಜನಿಕರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ‘ಏ.. ಪೋಲಿಸಪ್ಪ ಹೊಟ್ಟೆಗೆ ಏನು ತಂತೀಯಾ’ ಎಂಬುವಂತ ಮಾತನ್ನು ಸಾರ್ವಜನಿಕ ಮಹಿಳೆಯೊಬ್ಬಳು ಸಂಚಾರಿ...
- Advertisement -spot_img

Latest News

Hubli News: ನಿರ್ಮಿತಿ ಕೇಂದ್ರ ಅವ್ಯವಹಾರಕ್ಕೆ ಸಿಐಡಿ ತನಿಖೆ ಆಗ್ರಹ

Hubli News: ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ ಅವರನ್ನು ತಕ್ಷಣ ವಜಾಗೊಳಿಸಿ, ನಿರ್ಮಿತಿ ಕೇಂದ್ರದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅವ್ಯವಹಾರದ ಬಗ್ಗೆ...
- Advertisement -spot_img