ಡಾಲಿ ಧನಂಜಯ್ ಫಿಲಾಸಫರ್ ತರಹ ಮಾತಾಡ್ತಾರೆ, ಅದಕ್ಕೆ ಕಾರಣ ಅವರು ಕನ್ನಡ ಸಾಹಿತ್ಯ ಓದಿಕೊಂಡಿದ್ದಾರೆ. ತಮ್ಮ ಸಿನಿಮಾಗೆ ತಾವೇ ಲಿರಿಕ್ಸ್ ಬರೆದಿದ್ದಾರೆ. ಕವನಗಳನ್ನು ಕಟ್ಟುತ್ತಾರೆ. ನಟನೊಬ್ಬ ಅಣ್ಣಾವ್ರಂತೆ ಹಾಡೋದ ಹೇಗೆ ಅಪರೂಪವೋ ನಟನೊಬ್ಬ ಬರವಣಿಗೆಯನ್ನೂ ಅದ್ಭುತವಾಗಿ ಮಾಡೋದು ಅಪರೂಪ. ಸದ್ಯ ನಟನೆಯ ವಿಷಯದಲ್ಲಂತೂ ಧನಂಜಯ್ ಈಗ ರೇಸ್ನಲ್ಲಿರೋ ಕುದುರೆ, ಹೆಡ್ಬುಷ್, ಜಮಾಲಿಗುಡ್ಡ ಸಿನಿಮಾಗಳು ರಿಲೀಸ್ಗೆ...
www.karnatakatv.net :ಹಾವೇರಿ: ವಾಹನ ತಪಾಸಣೆ ವೇಳೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ನಡೆದಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಹೌದು. ಪರಸ್ಪರ ಅವಾಚ್ಯ ಶಬ್ದಗಳನ್ನು ಬಳಿಸಿಕೊಂಡು ವಾಗ್ವಾದ ನಡೆಸಿರುವುದು ಸಾರ್ವಜನಿಕರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ‘ಏ.. ಪೋಲಿಸಪ್ಪ ಹೊಟ್ಟೆಗೆ ಏನು ತಂತೀಯಾ’ ಎಂಬುವಂತ ಮಾತನ್ನು ಸಾರ್ವಜನಿಕ ಮಹಿಳೆಯೊಬ್ಬಳು ಸಂಚಾರಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...