Saturday, March 14, 2026

traffic

prayagraj kumbh mela 300 ಕಿ.ಮೀ, ಟ್ರಾಫಿಕ್ ಜಾಮ್ ! ಕುಂಭಮೇಳದಲ್ಲಿ ಭಕ್ತರ ಪರದಾಟ!

ಜಗತ್ತಿನಲ್ಲೇ ಅತಿ ಉದ್ದದ 300 ಕಿಮೀ ಟ್ರಾಫಿಕ್ ಜಾಮ್! ಇದ್ಯಾವುದಪ್ಪಾ ಇಷ್ಟೊಂದು ಉದ್ದದ ಟ್ರಾಫಿಕ್ ಜಾಮ್ ಎಂಬ ಪ್ರಶ್ನೆ ಕಾಡುತ್ತಲ್ಲವೇ? ಹೌದು, ಇದು ಆಗಿದ್ದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ. ದೇಶವಷ್ಟೇ ಅಲ್ಲ, ಜಗತ್ತೇ ಕುಂಭಮೇಳದ ಜಪ ಮಾಡುತ್ತಿದೆ. ಸದ್ಯ ಎಲ್ಲೆಡೆಯಿಂದ ಪ್ರಯಾಗ್ ರಾಜ್ ನತ್ತ ಜನ ಧಾವಿಸುತ್ತಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್...

Notice : ಮನಸ್ಸಿಗೆ ಬಂದಂತೆ ವಾಹನ ಚಲಾಯಿಸಿದರೆ ಮನೆಗೆ ಬರಲಿದೆ ನೋಟೀಸ್..?!

Banglore News : ಅಪಘಾತ ತಡೆಯಲು ಹೊಸ ನಿಯಮ ಜಾರಿಯಾಗಿದೆ. ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೊರೆ ಹೋಗಿದ್ದಾರೆ. ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿದೆ. ವಾಹನದ...

ಬೆಂಗಳೂರಿನ ಈ ರಸ್ತೆಗಳಲ್ಲಿ ಐದು ದಿನ ಸಂಚಾರವಿಲ್ಲ !

Airshow2023 ಬೆಂಗಳೂರು(ಫೆ.13): ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಇಂಡಿಯಾ ಶೋಗೆ ಈಗಾಗಲೇ ಪ್ರಧಾನಿ ಮೋದಿ ಅದ್ಧೂರಿಯಾಗಿ ಚಾಲನೆ ನೀಡಿದರು. ಈ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಐದು ದಿನಗಳ ಕಾಲ ಟ್ರಾಫಿಕ್ ಜಾಮ್ ಕೊಂಚ ಹೆಚ್ಚಾಗಿರುವುದು. ಇನ್ನು ಬೆಂಗಳೂರಿನಲ್ಲಿ ಓಡಾಡುವ ಮಂದಿ ದಾರಿ ಬದಲಾವಣೆಯನ್ನು ಗಮನಿಸಬೇಕಾಗಿದೆ. ಏರ್​ಪೋರ್ಟ್ ಮಾರ್ಗದಲ್ಲಿ ವಾಹನ ದಟ್ಟನೆ ಹೆಚ್ಚಿರುವುದರಿಂದ ಏರ್​ಪೋರ್ಟ್​ಗೆ ಹೋಗುವ ಪ್ರಯಾಣಿಕರು...

೫.೬೧ ಕೋಟಿ ದಂಡ ಸಂಗ್ರಹಿಸಿದ ಸಂಚಾರಿ ಇಲಾಖೆ

೫.೬೧ ಕೋಟಿ ದಂಡ ಸಂಗ್ರಹಿಸಿದ ಸಂಚಾರಿ ಇಲಾಖೆ ಪ್ರಯಾಣಿಕರು ರಸ್ತೆಯಲ್ಲಿ ಅವರಿಗೆ ತಿಳಿದೋ ತೀಳಿಯದೆಯೋ ಸಂಚಾರಿ ನಿಯಮ ಉಲ್ಲಂಘನೆ ಮಾಡಿರುತ್ತಾರೆ . ಅವರಿಗೆ ಸಂಚಾರಿ ಇಲಾಖೆಯಿಂದ ದಂಡ ಹಾಕಿರುತ್ತಾರೆ.ಆದರೆ ನಿನ್ನೆ ಸಂಚಾರಿ ಇಲಾಖೆಯಿಂದ ದಂಡ ಕಟ್ಟುವವರಿಗೆ ಬರ್ಜರಿ ವಿನಾತಿತಿಯನ್ನು ನೀಡಿದ್ದು ಜನ ದಂಡ ಕಟ್ಟಲು ಸಂಚಾರಿ ಇಲಾಖೆ ಮುಂದೆ ಸಾಲುಗಟ್ಟಿ ನಿಂತು ದಂಡ ಕಟ್ಟಿದರು ....

ಇಂಧನ ಉಳಿತಾಯಕ್ಕೆ ದಾರಿಯಾವುದಯ್ಯಾ

special story ಇಲ್ಲಿದೆ ನೋಡಿ ದಾರಿ ನಿಮ್ಮ ಕಂಪನಿಗಳಲ್ಲಿ ಕೆಲಸ ಮಾಡುವ ಸಹುದ್​ಯೋಗಿಗಳು ಇಬ್ಬರು ಮೂರು ಜನರ ಮನೆಗಳು ಒಂದೆ ದಾರಿಯಲ್ಲಿ ಇದೇಯೇನು .ನಿಮ್ಮ ಅಥವಾ ನಿಮ್ಮ ಸಹದ್ಯೋಗಿಯ ಹತ್ರ ಕಾರು ಇದೆಯಾ ಹೋಗ್ಲಿ ಬಿಡಿ ಯಾರ ಹತ್ತಿರನಾದ್ರೂ ಇರ್ಲಿ. ನೀವು ಒಂದು ಕೆಲಸ ಮಾಡಿ. ನಾಳೆಯಿಂದ ಬರುವಾಗ ಇಬ್ಬರು ಒಂದೆ ಕಾರಿನಲ್ಲಿ ಬನ್ನಿ ನೀವು ಒಂದು...

ಹೊಸ ರೂಲ್ಸ್ : ಆ್ಯಂಬುಲೆನ್ಸ್ಗೆ ದಾರಿ ಬಿಡಿದಿದ್ರೆ ಎಷ್ಟು ದಂಡ.?

ಆ್ಯAಬುಲೆನ್ಸ್ಗೆ ಅಡ್ಡಿ ಮಾಡಿದ್ರೆ ೧೦೦೦೦ ದಂಡ. ಹೆಲ್ಮೆಟ್ ಬೆಲ್ಟ್ ಧರಿಸದೇ ಇದ್ದರೂ ೧೦೦೦ ದಂಡ. ಐ.ಎಸ್.ಐ ಮಾನ್ಯತೆ ಇರೋ ಹೆಲ್ಮೆಟ್ ಹಾಕದಿದ್ರೆ ೧೦೦೦ ರೂ ದಂಡ. ಮಿತಿ ಮೀರದ ಲಗೇಜು ೨೦೦೦೦, ಸಿಗ್ನಲ್ ಜಂಪ್ ಮಾಡಿದ್ರೆ ೨೦೦೦. ಇಷ್ಟು ನೆನಪಿಟ್ಟುಕೊಳ್ಳಿ. ಇದು ಕೇಂದ್ರ ಸರ್ಕಾರ ಹೊಸದಾಗಿ ಅಪ್ಡೇಟ್ ಮಾಡಿರೋ ರೂಲ್ಸು, ಫೈನ್. ಇವ್ರಿಗೆ ಹೆಲ್ಮೆಟ್ ಹಾಕರ‍್ಬೇಕು, ಅದ್ರಲ್ಲಿ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img