Thursday, July 23, 2026

TrafficRules

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ ಕರಾಳ ಮಂಗಳವಾರ ಎಂಬಂತೆ ದೇವರ ಪಾದವೇ ಸೇರಿಕೊಂಡಿದ್ದಾರೆ. ಮಹಾರಾಷ್ಟ್ರದ ಉಮ್ಮರ್ಗಾ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬೀದರ್ ಜಿಲ್ಲೆಗೆ ಸೇರಿದ ನಾಲ್ವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ದೀಪಾವಳಿ...

ಮನೆ ಬಾಗಿಲಿಗೆ ಬಂದ ಟ್ರಾಫಿಕ್ ಪೊಲೀಸ್ – ರಶೀದಿ ಸೈಜ್ ನೋಡಿ ಶಾಕ್!

ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುತ್ತೀರಾ? ಹಾಗಾದ್ರೆ ಈ ಸುದ್ದಿನಾ ನೋಡ್ಲೇಬೇಕು. ಯಾಕಂದ್ರೆ ಬೈಕ್‌ ಸವಾರರೊಬ್ಬರ ಮೇಲೆ ದಾಖಲಾಗಿದ್ದ 45 ಕೇಸ್‌ಗೆ ಸಂಬಂಧಿಸಿದಂತೆ ಪೊಲೀಸರು ಅವರಿಗೆ ಇಷ್ಟುದ್ದದ ದಂಡದ ರಶೀದಿ ನೀಡಿದ್ದಾರೆ. 50% ರಿಯಾಯತಿ ಅಡಿಯಲ್ಲಿ ಬರೋಬ್ಬರಿ 12ಸಾವಿರ ರೂಪಾಯಿ ದಂಡ ಪಾವತಿಸಿದ್ದಾರೆ‌. ಅಜಯ್ ಕಲಾಲ ಎಂಬ ವಾಹನ ಸವಾರನ ಮೇಲೆ ಈ ಎಲ್ಲಾ ಪ್ರಕರಣಗಳು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img