Monday, September 7, 2026

TrafficRules

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ ಕರಾಳ ಮಂಗಳವಾರ ಎಂಬಂತೆ ದೇವರ ಪಾದವೇ ಸೇರಿಕೊಂಡಿದ್ದಾರೆ. ಮಹಾರಾಷ್ಟ್ರದ ಉಮ್ಮರ್ಗಾ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬೀದರ್ ಜಿಲ್ಲೆಗೆ ಸೇರಿದ ನಾಲ್ವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ದೀಪಾವಳಿ...

ಮನೆ ಬಾಗಿಲಿಗೆ ಬಂದ ಟ್ರಾಫಿಕ್ ಪೊಲೀಸ್ – ರಶೀದಿ ಸೈಜ್ ನೋಡಿ ಶಾಕ್!

ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುತ್ತೀರಾ? ಹಾಗಾದ್ರೆ ಈ ಸುದ್ದಿನಾ ನೋಡ್ಲೇಬೇಕು. ಯಾಕಂದ್ರೆ ಬೈಕ್‌ ಸವಾರರೊಬ್ಬರ ಮೇಲೆ ದಾಖಲಾಗಿದ್ದ 45 ಕೇಸ್‌ಗೆ ಸಂಬಂಧಿಸಿದಂತೆ ಪೊಲೀಸರು ಅವರಿಗೆ ಇಷ್ಟುದ್ದದ ದಂಡದ ರಶೀದಿ ನೀಡಿದ್ದಾರೆ. 50% ರಿಯಾಯತಿ ಅಡಿಯಲ್ಲಿ ಬರೋಬ್ಬರಿ 12ಸಾವಿರ ರೂಪಾಯಿ ದಂಡ ಪಾವತಿಸಿದ್ದಾರೆ‌. ಅಜಯ್ ಕಲಾಲ ಎಂಬ ವಾಹನ ಸವಾರನ ಮೇಲೆ ಈ ಎಲ್ಲಾ ಪ್ರಕರಣಗಳು...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img