Monday, August 17, 2026

tragic death

ಬೈ ಎಲೆಕ್ಷನ್‌ ‘ಕೈ’ ಅಭ್ಯರ್ಥಿ ಹಾವು ಕಚ್ಚಿ ಸಾವು!

ಗೋವಾ ಕಾಂಗ್ರೆಸ್‌ನ ಯುವ ನಾಯಕ ಹಾಗೂ ಪೊಂಡಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾಗಿದ್ದ ಕೇತನ್ ಭಾಟಿಕರ್ ಅವರು ಹಾವು ಕಡಿತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಘಾಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪಕ್ಷದ ಸಂಘಟನೆ ಹಾಗೂ ಉಪಚುನಾವಣೆಯ ಕಾರ್ಯತಂತ್ರದ ಸಭೆ...

ಮೋಟಾರ್ ಆಫ್ ವೇಳೆ ದುರಂತ, 24 ವರ್ಷದ ಯುವತಿ ಸಾವು!

ಮನೆಯಲ್ಲಿ ಮೋಟಾರ್ ಬಂದ್ ಮಾಡಲು ಹೋಗಿದ್ದ 24 ವರ್ಷದ ಯುವತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ನಗರದ ಮೂರು ಸಾವಿರ ಮಠದ ಪ್ರದೇಶದಲ್ಲಿ ನಡೆದಿದೆ. ಮೃತ ಯುವತಿಯನ್ನು ಮೇಘನಾ (24) ಎಂದು ಗುರುತಿಸಲಾಗಿದ್ದು, ಒಂದು ತಿಂಗಳ ಹಿಂದೆ ಮನೆಯಲ್ಲಿ ಮೋಟಾರ್ ಸ್ವಿಚ್ ಆಫ್ ಮಾಡುವ ಸಮಯದಲ್ಲಿ ಆಕೆಗೆ ವಿದ್ಯುತ್ ಸ್ಪರ್ಶಿಸಿದ್ದು, ಗಂಭೀರವಾಗಿ ಅಸ್ವಸ್ಥಗೊಂಡಿದ್ದಳು. ಕುಟುಂಬಸ್ಥರು ತಕ್ಷಣವೇ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img