Saturday, December 27, 2025

Tragic incident

ಬೀದರ್‌ನಲ್ಲಿ ಸಾಲದ ನೋವಿಗೆ ಬಲಿಯಾದ ಕುಟುಂಬ – 4 ಜನರ ದುರ್ಮರಣ!

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮರೂರ ಬಳಿ ಗುರುವಾರ ಸಂಭವಿಸಿದ ದಾರುಣ ಘಟನೆ ಒಂದೇ ಕುಟುಂಬದ ನಾಲ್ವರು ಸದಸ್ಯರ ಜೀವಹಾನಿಗೆ ಕಾರಣವಾಗಿದೆ. ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಈ ಕುಟುಂಬದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಪಾರು ಆಗಿದ್ದಾರೆ. ಮೃತರು ಮೈಲೂರಿನ ನಿವಾಸಿಗಳಾದ ಶಿವಮೂರ್ತಿ (45), ಅವರ ಮಕ್ಕಳು ಶ್ರೀಕಾಂತ್ (8), ಹೃತಿಕ್...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img