ಬೆಂಗಳೂರಿನ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಪ್ರತಿಷ್ಠಿತ ಎಲೆಕ್ಟ್ರಾನಿಕ್ಸ್ ಕಂಪನಿಯ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾದ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದಿ. ಶೌಚಾಲಯಕ್ಕೆ ತೆರಳಿದ್ದ ಮಹಿಳೆಯೊಬ್ಬರಿಗೆ ಆಕಸ್ಮಿಕವಾಗಿ ಹೆರಿಗೆ ಆಗಿದೆ ಎಂದು ಶಂಕಿಸಲಾಗಿದೆ. ಕಂಪನಿಯ ಬಾತ್ರೂಮ್ನ ಕಸದ ಬುಟ್ಟಿಯಲ್ಲಿ ಶಿಶುವಿನ ಶವ ಕಂಡು ಬಂದಿದ್ದು, ಇದರಿಂದ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ.
ಹೆರಿಗೆಯ ನಂತರ, ಗಾಬರಿಗೊಂಡ...
ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ ಶಂಕುತಲಾದೇವಿ (46) ಮತ್ತು ಮಗಳು ಪ್ರಿಯಾಂಕಾ (19) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಪ್ರಿಯಾಂಕಾಗೆ ಗ್ರಾಮದ ಮುತ್ತುರಾಜ್ (34) ಎಂಬ ವಿವಾಹಿತನೊಂದಿಗೆ ಪ್ರೇಮ ಸಂಬಂಧ ಇದ್ದುದು ಬೆಳಕಿಗೆ...
ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮರೂರ ಬಳಿ ಗುರುವಾರ ಸಂಭವಿಸಿದ ದಾರುಣ ಘಟನೆ ಒಂದೇ ಕುಟುಂಬದ ನಾಲ್ವರು ಸದಸ್ಯರ ಜೀವಹಾನಿಗೆ ಕಾರಣವಾಗಿದೆ. ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಈ ಕುಟುಂಬದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಪಾರು ಆಗಿದ್ದಾರೆ.
ಮೃತರು ಮೈಲೂರಿನ ನಿವಾಸಿಗಳಾದ ಶಿವಮೂರ್ತಿ (45), ಅವರ ಮಕ್ಕಳು ಶ್ರೀಕಾಂತ್ (8), ಹೃತಿಕ್...
Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್ಶಿಪ್ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...