Friday, September 18, 2026

train news

ಬೆಂಗಳೂರು:ರೈಲು ಹರಿದು ವ್ಯಕ್ತಿ ಸಾವು

Banglore: ಬೆಂಗಳೂರಿನಲ್ಲಿ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಸೇತುವೆ ಕೆಳಭಾಗದ ರೈಲ್ವೇ ಹಳಿ ಬಳಿ ಮದ್ಯಾಹ್ನ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತ ದುರ್ದೈವಿಯಾಗಿದ್ದಾನೆ. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. https://karnatakatv.net/hubballi-knief-murder-attempt/ https://karnatakatv.net/shivamogga-kumkum-attack-premsingh/
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img