Monday, July 27, 2026

train

ಚಲಿಸುತ್ತಿರುವ ರೈಲು ಹತ್ತಲು ಹೋಗಿ ಕಾಲು ಜಾರಿ ಬೀಳುತ್ತಿದ್ದವನನ್ನ ಕಾಪಾಡಿದ RPF : ವೀಡಿಯೋ ವೈರಲ್..

ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ, ಚಲಿಸುತ್ತಿರುವ ರೈಲು ಹತ್ತಲು ಹೋಗಿ, ವ್ಯಕ್ತಿಯೊಬ್ಬರು ಕಾಲು ಜಾರಿ ಬೀಳುತ್ತಿದ್ದರು. ಆದ್ರೆ ಅಲ್ಲೇ ಇದ್ದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ ಪೊಲೀಸ್‌ ಒಬ್ಬರು ಬಂದು ಆ ವ್ಯಕ್ತಿಯ ರಕ್ಷಣೆ ಮಾಡಿದ್ದಾರೆ. ಓರ್ವ ವ್ಯಕ್ತಿ ಭಾರವಾದ ಸೂಟ್‌ಕೇಸ್ ಹಿಡಿದುಕೊಂಡು, ಚಲಿಸುತ್ತಿರುವ ರೈಲಿಗೆ ಹತ್ತಲು ಪ್ರಯತ್ನಿಸಿದ್ದಾರೆ. ಆ ವ್ಯಕ್ತಿ ಓಡಿ ಬರುವ ಭರವನ್ನು ಕಂಡೇ,...

ವಂದೇ ಭಾರತ್ ಎಕ್ಸಪ್ರೆಸ್ ರೈಲಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ರೈಲು ನಂ.20608 ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಕೋಚ್‌ನ ಎರಡು ಗಾಜುಗಳಿಗೆ ಹಾನಿಯಾಗಿದೆ. ಕೃಷ್ಣರಾಜಪುರಂ-ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಇಂದು ಈ ಘಟನೆ ನಡೆದಿದೆ. ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ. ಇತ್ತೀಚೆಗೆ ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ಆಗಾಗ ನಡೆಯುತ್ತಿವೆ....

ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ಡಿ. 22 ರಿಂದ ಕೇರಳಕ್ಕೆ 51 ರೈಲುಗಳ ಸಂಚಾರ

ತಿರುವನಂತಪುರಂ: ಕ್ರಿಸ್‌ಮಸ್‌ ಹಬ್ಬದ ಸಡಗರ ಜೋರಾಗಿದ್ದು, ಇನ್ನು ನಾಲ್ಕು ದಿನಗಳು ಮಾತ್ರ ಬಾಕಿ ಇದೆ. ಇನ್ನು ಹಬ್ಬ ಸಮೀಪಿಸುತ್ತಿದ್ದಂತೆ, ಊರುಗಳತ್ತ ಹೊರಡುವ ಪ್ರಯಾಣಿಕರಿಗೆ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಭಾರತೀಯ ರೈಲ್ವೆ ಇಲಾಖೆ 51 ರೈಲುಗಳನ್ನು ಘೋಷಿಸಿದೆ. ಹೊಸವರ್ಷಕ್ಕೆ ಬೇರೆ ಕಡೆಗೆ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವವರ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. ಅದರಲ್ಲೂ ಹೆಚ್ಚಾಗಿ ಕೇರಳದ ಕಡೆಗೆ...

ಚಲಿಸುತ್ತಿದ್ದ ರೈಲಿನಿಂದ ಸೈನಿಕನನ್ನು ತಳ್ಳಿದ ಟಿಟಿಇ

ಪ್ರಯಾಣ ಟಿಕೆಟ್ ಪರೀಕ್ಷಕರೊಬ್ಬರು ಚಲಿಸುತ್ತಿದ್ದ ರಾಜಧಾನಿ ಎಕ್ಷ್ ಪ್ರೆಸ್ ರೈಲಿನಿಂದ ಸೈನಿಕನನ್ನು ತಳ್ಳಿದ್ದಾರೆ. ಈ ಘಟನೆಯಲ್ಲಿ ರಜಪೂತ್ ರೈಫಲ್ಸ್ ಗೆ ಸೇರಿದ ಸೈನಿಕ ಸೋನುಕುಮಾರ್ ಸಿಂಗ್ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಂತರ ರೈಲಿನಲ್ಲಿದ್ದ ಸಹ ಸೈನಿಕರು ಟಿಟಿಇಯನ್ನು ಥಳಿಸಿದ್ದಾರೆ. ಸೈನಿಕ ಸೋನುಕುಮಾರ್ ಬರೇಲಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವಾಗ...

ಮಂಗಳೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Manglore News: ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯರ‍್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮೃತರನ್ನು ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ  ಎಂದು ಗುರುತಿಸಲಾಗಿದೆ. ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂರ‍್ಭ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪ್ರವೀಣ್ ತಲೆಗೆ ಬಲವಾದ ರೈಲಿನ ಏಟು...

ರೈಲು ಹತ್ತಲು ಹೋಗಿ ಕಾಲುಜಾರಿ ಬಿದ್ದಾತ ಬದುಕಿದ್ದೇ ಪವಾಡ..!

Special News: ಪೂರ್ಣಗಿರಿ ಜನಶತಾಬ್ದಿ ರೈಲು ನಿಲ್ದಾಣದಿಂದ ಹೊರಟಿದೆ. ಈ ವೇಳೆ  ಅಚಾತುರ್ಯವೊಂದು ನಡೆದಿದೆ. ರೈಲು ಹತ್ತಲು ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ. ಇನ್ನೇನು ಕೊನೆಯ ಬೋಗಿಯೂ ತಪ್ಪಿಬಿಡುತ್ತದೆ ಎಂದು ಅವಸರವಾಗಿ ಹತ್ತಿದ್ದಾರೆ. ಈ ವೇಳೆ ಕಾಲು ಜಾರಿ ಫ್ಲಾಟ್​ಫಾರ್ಮ್​ಗೆ ಬಿದಿದ್ದು, ರೈಲು ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಸಹಾಯಕ ಸಬ್ಇನ್ಸ್ಪೆಕ್ಟರ್, ಕೂಡಲೇ ಅವರನ್ನು ಎಳೆದು ರಕ್ಷಣೆ...

ಈ ದೇಶಗಳಲ್ಲಿ ರೈಲುಗಳನ್ನ ಬಳಕೆ ಮಾಡೋದೇ ಇಲ್ಲಾ..!

ಭಾರತ ಸೇರಿ ಹಲವು ದೇಶಗಳಲ್ಲಿ ಪ್ರತಿದಿನ ಲಕ್ಷಾಂತರ ಮಂದಿ ರೈಲಿನ ಮೂಲಕ ಚಲಿಸಿ ತಮ್ಮ ತಮ್ಮ ಕೆಲಸಗಳಿಗೆ ಹೋಗುತ್ತಾರೆ. ಆದ್ರೆ ಕೆಲ ದೇಶಗಳಲ್ಲಿ ಇದು ಸಾಧ್ಯವಿಲ್ಲಾ. ಯಾಕಂದ್ರೆ ಆ ದೇಶದಲ್ಲಿ ರೈಲುಗಳೇ ಇಲ್ಲಾ.. ಹಾಗಾದ್ರೆ ಯಾವುದು ಆ ದೇಶಗಳು ಅನ್ನೋದನ್ನ ನೋಡೋಣ ಬನ್ನಿ.. ಐಸ್‌ಲ್ಯಾಂಡ್:  ಈ ದೇಶದಲ್ಲಿ ಮೊದಲು ರೈಲುಗಳನ್ನು ಬಳಸಲಾಗುತ್ತಿತ್ತು. ಹಾಲಿನ ಉತ್ಪನ್ನವನ್ನು ಸಾಗಿಸಲು,...

ರಾಜ್ಯದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ..!

www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು  ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ. ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...

ರೈಲಿನಲ್ಲಿ ಹಸಿ ಗಾಂಜಾ ಪತ್ತೆ..!

www.karnatakatv.net :ಹುಬ್ಬಳ್ಳಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಪರಿಚಿತ ಪ್ರಯಾಣಿಕರೋಬ್ಬರು ತಾವು  ಬಿಟ್ಟು ಹೋಗಿದ್ದ ಬ್ಯಾಗ್ ನಲ್ಲಿ ಬರೊಬ್ಬರಿ 1.12 ಲಕ್ಷ ರೂ . ಮೌಲ್ಯದ ಗಾಂಜಾ ಪತ್ತೆಯಾಗಿದೆ. ಗುಂತಕಲ್ ರೈಲು ನಿಲ್ದಾಣದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಅಮರಾವತಿ ಎಕ್ಸಪ್ರೆಸ್ ರೈಲಿನಲ್ಲಿ  ಅಪರಿಚಿತ ಪ್ರಯಾಣಿಕ ರೈಲಿನಲ್ಲಿಯೇ ಬ್ಯಾಗ್ ಬಿಟ್ಟು ಇಳಿದಿದ್ದರ ಬಗ್ಗೆ ಪ್ರಯಾಣಿಕರು ಸಂಶಯ ವ್ಯಕ್ತಪಡಿಸಿ ಕರ್ತವ್ಯ ಟಿಟಿಐ...

ಸಾಮಾನ್ಯ ರೈಲು ಸೇವೆ ಎಂದಿನಿಂದ ಆರಂಭ..? ಐಆರ್​​​ಸಿಟಿಸಿ ಚೇರ್​ಮೆನ್​ ಹೇಳಿದ್ದೇನು?

ಕರೊನಾ ಮಹಾಮಾರಿ ಬಳಿಕ ಸಂಚಾರ ನಿಲ್ಲಿಸಿದ್ದ ಸಾಮಾನ್ಯ ರೈಲು ಸೇವೆ ಯಾವಾಗ ಆರಂಭವಾಗುತ್ತೆ ಅನ್ನೋ ಪ್ರಶ್ನೆ ಪ್ರಯಾಣಿಕರಲ್ಲಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರೋ ಐಆರ್​ಸಿಟಿಸಿ ಇಲಾಖೆ ಸೆಪ್ಟೆಂಬರ್​ನಲ್ಲಿ ರೆಗ್ಯೂಲರ್​ ಟ್ರೇನ್​ ಸೇವೆ ಆರಂಭಿಸೋ ಮಾತೇ ಇಲ್ಲ ಅಂತಾ ಹೇಳಿದೆ. ಕರೊನಾ ಮಹಾಮಾರಿ ದೇಶದಲ್ಲಿ ಇನ್ನೂ ತನ್ನ ಅಟ್ಟಹಾಸ ಮುಂದುವರಿಸ್ತಾ ಇದೆ . ಹೀಗಾಗಿ ಇಂತಹ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img