Friday, April 18, 2025

Training

IAS ಮಾಡುವ ಗುರಿ ಇದ್ದವರಿಗೆ ಕಠಿಣ ತರಬೇತಿ. ಆಸಕ್ತರಿಗೆ ಸುವರ್ಣ ಅವಕಾಶ

www.karnatakatv.net: ಇದೀಗ ಪಿಯುಸಿ ನಂತರ ನೇರವಾಗಿ ಪದವಿ ಯೊಂದಿಗೆ IAS,IPS, KAS, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಲು ಇಲ್ಲೊಂದು ಸುವರ್ಣ ಅವಕಾಶ. ಅದುವೇ ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು. ಹೌದು..ಓದುವ ವಯಸ್ಸಲ್ಲೇ ವಿದ್ಯಾರ್ಥಿಗಳನ್ನು ಸ್ಪರ್ಧಾರ್ಥಿಗಳನ್ನಾಗಿ ರೂಪಿಸಿ ಅವರ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿ ಪ್ರತಿ ವಿದ್ಯಾರ್ಥಿ ಗೊಂದು ಸರ್ಕಾರಿ ಉದ್ಯೋಗ ಕಲ್ಪಿಸಿಕೊಡಲು ಹೊಸಬೆಳಕು ಐಎಎಸ್ ತಪಸ್ಸು...

IAS ಮಾಡುವ ಗುರಿ ಇದ್ದವರಿಗೆ ಕಠಿಣ ತರಬೇತಿ. ಆಸಕ್ತರಿಗೆ ಸುವರ್ಣ ಅವಕಾಶ

www.karnatakatv.net: ರಾಜ್ಯದ ಮೊಟ್ಟ ಮೊದಲ `ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು ಇದೀಗ PUC ನಂತರ ನೇರವಾಗಿ ಪದವಿ ಯೊಂದಿಗೆ IAS, IPS, KAS, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಲು ಇಲ್ಲೊಂದು ಸುವರ್ಣ ಅವಕಾಶ' ಅದುವೇ ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು. ಹೌದು ಓದುವ ವಯಸ್ಸಲ್ಲೇ ವಿದ್ಯಾರ್ಥಿಗಳನ್ನು ಸ್ಪರ್ಧಾರ್ಥಿಗಳನ್ನಾಗಿ ರೂಪಿಸಿ ಅವರ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿ...

ಯುವಕರಿಗೆ ಮತ್ತು ರೈತರಿಗಾಗಿ ಕುರಿ ಸಾಕಾಣಿಕೆ ತರಬೇತಿ

www.karnatakatv.net :ತುಮಕೂರು : ಇತ್ತೀಚೆಗೆ ಯುವ ಸಮುದಾಯ ಕೃಷಿಯತ್ತ ಒಲವು ತೋರಿಸುತ್ತಿರೋ ನಿಟ್ಟಿನಲ್ಲಿ ಯುವಕರಿಗೆ ಪ್ರಯೋಜನವಾಗಲೆಂದು ಪಶುವೈದ್ಯಕೀಯ ಇಲಾಖೆಯ ಸಹಯೋಗದೊಂದಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕೇಂದ್ರವೂ, ಸುಮಾರು 20ಕ್ಕೂ ಹೆಚ್ಚು ಯುವಕರಿಗೆ ಎರಡು ದಿನಗಳ ಕಾಲ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಿದ್ರು. ಹೌದು, ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ, ಪಶುಪಾಲನಾ ಮತ್ತು...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img