Thursday, January 22, 2026

transgender

ರಾಜ್ಯದ ಇಂದಿನ ಪ್ರಮುಖ ಸುದ್ದಿಗಳು

1) "ಇಟ್ ಇಸ್ ಜೋಕ್ ಆಫ್ ದ ಇಯರ್ 2026" ರಾಜ್ಯದ ದೀರ್ಘಾವಧಿ ಸಿಎಂ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದು, ಕಾಂಗ್ರೆಸ್ಸಿಗರೆಲ್ಲಾ ಕೊಂಡಾಡುತ್ತಿದ್ದಾರೆ. ಆದರೆ ವಿಪಕ್ಷಗಳು ಮಾತ್ರ ಅರಸು ಅವರಿಗೆ ಸಿದ್ದರಾಮಯ್ಯ ಸರಿಸಮ ಇಲ್ಲ ಎಂದು ಟೀಕಿಸಿದ್ದಾರೆ. ಇಟ್ ಇಸ್ ಜೋಕ್ ಆಫ್ ದ ಇಯರ್ 2026 ಎಂದು, ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಬಹುಶಃ...

ರಾಜ್ಯದಲ್ಲಿ ಮೊದಲ ಬಾರಿಗೆ ಟ್ರಾನ್ಸ್‌ಜೆಂಡರ್ ಸಮೀಕ್ಷೆ ಆರಂಭ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದಾದ್ಯಂತ ಮೊದಲ ಬಾರಿಗೆ ಟ್ರಾನ್ಸ್‌ಜೆಂಡರ್ ಮೂಲಹಂತದ ಸಮೀಕ್ಷೆ ಆರಂಭವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಸಮೀಕ್ಷೆ ನಡೆಯುತ್ತಿದ್ದು, ವಿಶೇಷ ಅಂಶವೆಂದರೆ ಇದನ್ನು ಲಿಂಗ ಅಲ್ಪಸಂಖ್ಯಾತರ ಸಮುದಾಯದವರೇ ನಡೆಸುತ್ತಿದ್ದಾರೆ. ಈ ಸಮೀಕ್ಷೆಯ ಮುಖ್ಯ ಉದ್ದೇಶ ಟ್ರಾನ್ಸ್‌ಜೆಂಡರ್ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ...

ಭಿಕ್ಷೆ ಕೊಡದ ಕಾರಣ, ಮೆಟ್ರೋದಲ್ಲಿ ಎಲ್ಲರೆದುರು ಖಾಸಗಿ ಅಂಗ ತೋರಿಸಿದ ಮಂಗಳಮುಖಿ

Delhi News: ದೆಹಲಿ ಮೆಟ್ರೋ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಿದೆ. ಈ ಬಾರಿ ಮಂಗಳಮುಖಿಯೊಬ್ಬಳು ಭಿಕ್ಷೆ ಬೇಡಲು ಬಂದು, ಆಕೆಗೆ ಓರ್ವ ವ್ಯಕ್ತಿ ಭಿಕ್ಷೆ ಹಾಕಿಲ್ಲವೆಂಬ ಕಾರಣಕ್ಕೆ, ಬಟ್ಟೆ ಎತ್ತಿ ತನ್ನ ಖಾಸಗಿ ಅಂಗ ತೋರಿಸಿದ್ದಾಳೆ. ಈ ದೃಶ್ಯವನ್ನು ದೂರದಲ್ಲಿ ಕುಳಿತಿದ್ದ ಪ್ರಯಾಣಿಕ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ. ಮೊದಲು ವ್ಯಕ್ತಿಯೊಂದಿಗೆ ಜಗಳವಾಡುವ ಇಬ್ಬರು ಮಂಗಳಮುಖಿಯರು,...

ಲಿಂಗ ಪರಿವರ್ತನೆೆಗೆಂದು ಹೋಗಿದ್ದ ತೃತೀಯ ಲಿಂಗಿಗೆ ಸಿಕ್ಕಿದ್ದು ಶಾಕಿಂಗ್ ಸುದ್ದಿ

International News: ತೃತೀಯ ಲಿಂಗಿ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಲು ಹೋದಾಗ, ಆಕೆ ಗರ್ಭಿಣಿ ಎಂಬುದು ತಿಳಿದು ಬಂದಿದೆ. ಸ್ತನದ ಶಸ್ತ್ರ ಚಿಕಿತ್ಸೆ ಮಾಡಬೇಕು ಎನ್ನುವಾಗ ಈ ವಿಷಯ ತಿಳಿದು ಬಂದಿದ್ದು, ವೈದ್ಯರೇ ಆಶ್ಚರ್ಯಪಟ್ಟಿದ್ದಾರೆ. ಇಟಲಿಯಲ್ಲಿ ಈ ರೀತಿಯಾಗಿದ್ದು, ಇದೇ ಮೊದಲ ಪ್ರಕ್ರಣ ಎನ್ನಲಾಗಿದೆ. ಲಿಂಗ ಪರಿವರ್ತನೆಗೆ ಹೋಗಿದ್ದ ತೃತೀಯ ಲಿಂಗಿ ಹೆಣ್ಣಾಗಿ ಹುಟ್ಟಿದ್ದು, ಈಕೆ ಪುರುಷನಾಗಿ...

Transgender : ಮಂಗಳಮುಖಿಯರಿಂದ ಸಾರ್ವಜನಿಕರಿಗೆ ಕಿರುಕುಳ : ಪ್ರಕರಣ ದಾಖಲು

Manglore News : ಮಂಗಳೂರಿನಲ್ಲಿ ನಿನ್ನೆ ಜು.29 ತಡರಾತ್ರಿ ಮಂಗಳಮುಖಿಯರು ಸಾರ್ವಜನಿಕರಿಗೆ ಕಿರಿಕಿರಿ ನೀಡಿದ್ದಾರೆಂದು ಆರೋಪ ಕೇಳಿಬಂದಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು 10 ಕ್ಕೂ ಹೆಚ್ಚು ಮಂಗಳ ಮುಖಿಯರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರುಊರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ಮಂಗಳೂರು ನಗರದ ಆಸ್ಪತ್ರೆಯೊಂದರ ಬಳಿ ದಾರಿಯಲ್ಲಿ ಹೋಗುವವರ ಜೊತೆ ಅಸಭ್ಯ ವರ್ತನೆ ತೋರಿದ್ದು,...

ಮಂಗಳಮುಖಿಯರ ಬಗ್ಗೆ ನಿಮಗೆ ಗೊತ್ತಿರದ ಕುತೂಹಲಕಾರಿ ವಿಷಯಗಳು..

Spiritual: ಈ ಪ್ರಪಂಚದಲ್ಲಿ ಪುರುಷ ಮತ್ತು ಮಹಿಳೆಯ ಜೊತೆ ನಪುಂಸಕರು ಇದ್ದಾರೆ. ಅವರನ್ನು ನಾವು ಮಂಗಳಮುಖಿಯರು ಎಂದು ಕರೆಯುತ್ತೇವೆ. ಹೆಣ್ಣು ಗರ್ಭಿಣಿಯಾಗಿದ್ದಾಗ, 3 ತಿಂಗಳ ಬಳಿಕ, ಮಗುವಿನ ಬೆಳವಣಿಗೆ ಆಗುತ್ತದೆ. ಈ ವೇಳೆ ಹೆಣ್ಣು ಸರಿಯಾದ ಕಾಳಜಿ ವಹಿಸಲೇಬೇಕು. ಹಾಗೆ ಕಾಳಜಿ ವಹಿಸದೇ, ಕೆಮ್ಮು, ಜ್ವರ, ಅಪಘಾತದಂಥ ಸಮಸ್ಯೆ ಮಾಡಿಕೊಂಡಾಗ, ಮಗುವಿನ ಬೆಳವಣಿಗೆ ಸರಿಯಾಗಿ...

ಮಂಗಳಮುಖಿಯರಿಂದ ಉಡುಪಿಯಲ್ಲಿ ಕ್ಯಾಂಟೀನ್ ಪ್ರಾರಂಭ

special story ಹೌದು ಸ್ನೇಹಿತರೆ ಸಿಗ್ನಲಗಳಲ್ಲಿ ಮಂಗಳಮುಖಿಯರು ಹತ್ತು ಇಪ್ಪತ್ತು ರೂಪಾಯಿಗೆ ಕೈ ಚಾಚುವ ಕಾಲ ಮರೆಯಾಗುತ್ತಿದೆ. ಪ್ರತಿಯೊಬ್ಬರು ಸ್ವಾವಲಂಬಿಯಾಗಿ  ಮರ್ಯಾದೆಯಿಂದ ಬದುಕಬೇಕು ಎನ್ನು ದೃಷ್ಠಿಯಿಂದ ಹಲವಾರು ಮಂಗಳಮುಖಿಯರು ಬೇರೆ ಬೇರೆ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತಿದ್ದಾರೆ. ಅದೇ ರೀತಿ ರಾಜ್ಯದ ಉಡುಪಿ ಜಿಲ್ಲೆಯಲ್ಲಿರುವ ಮಂಗಳಮುಖಿಯರು ಕ್ಯಾಂಟಿನ್ ತೆರೆಯುವ ಮೂಲಕ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡು ಹಲವಾರು ಜನರಿಗೆ ಮಾದರಿಯಾಗಿದ್ದಾರೆ.. ನಗರ...

ತಾಯಿಯಾಗುತ್ತಿರೋ ತೃತೀಯ ಲಿಂಗಿ..?! ಟ್ರಾನ್ಸ್ ಜೆಂಡರ್ ಪೋಟೋಶೂಟ್ ವೈರಲ್..!

Special story: ತಂತ್ರಜ್ಞಾನ ಅದೆಷ್ಟೇ ಮುಂದುವರೆದ್ರೂ ಕೂಡಾ ಅದೇನೋ ಒಂದು ಶಕ್ತಿ ಪ್ರಪಂಚದಲ್ಲಿ ಅನೇಕ ವಿಸ್ಮಯಗನ್ನು ಬೆಳಕಿಗೆ ತರುತ್ತಲೇ ಇದೆ. ಇದೀಗ ದೇಶವೇ ಅಚ್ಚರಿ ಪಡುವಂತಹ ಒಂದು ಘಟನೆ ನಡೆದಿದೆ. ಆಕೆ ಹುಟ್ಟಿದ್ದು ಗಂಡಾಗಿ ನಿರಂತರ ಆಕೆ ಬೆಳೆದಿದ್ದು ಮಾತ್ರ ಹೆಣ್ಣಾಗಿ. ಇದೀಗ ಇನ್ನಷ್ಟು ಮುಂದುವರೆದು ಮಹಾ ವಿಸ್ಮಯಕ್ಕೆ ಸಾಕ್ಷಿಯಾಗಿದ್ದಾರೆ. ಹೌದು ತೃತೀಯ ಲಿಂಗಿಯೊಬ್ಬರು ಇದೀಗ...

ಕೊಪ್ಪಳ: ಮಂಗಳಮುಖಿಯರ ನಡುವೆ ಮಾರಾಮಾರಿ…!

Koppala News: ಕೊಪ್ಪಳದಲ್ಲಿ ಮಂಗಳಮುಖಿಯರ ನಡುವೆ ಮಾರಾಮಾರಿ ನಡೆದಿದೆ.ಮಂಗಳಮುಖಿಯರ ಎರಡೂ ಗುಂಪುಗಳ ಮಧ್ಯೆ ಗಲಾಟೆ  ಉಂಟಾಗಿದ್ದು, ಅಸಭ್ಯವಾಗಿ ಹೊಡದಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ಬಳ್ಳಾರಿ, ಹುಬ್ಬಳ್ಳಿ, ಕುರುಗೋಡುದಿಂದ ನೂರಾರು ಮಂಗಳಮುಖಿಯರು ಬಂದಿದ್ದರು. ಬಳ್ಳಾರಿ ಜಿಲ್ಲೆಯ ತಂಡ ಸೇರಿಕೊಳ್ಳುವಂತೆ ನಿರಾಕರಿಸಿದ್ದಕ್ಕೆ ಒಂದು ಗುಂಪಿನ  ಕಾರಟಗಿ ಮತ್ತು ಸಿಂಧನೂರು ಭಾಗದ ಮಂಗಳಮುಖಿಯರ ಮೇಲೆ ಹಲ್ಲೆ ಮಾಡಿದ್ದಾರೆ....

ತೃತೀಯ ಲಿಂಗಿ ಇದೀಗ ಡ್ರ್ಯಾಗನ್ …!

Special News: ಆಧುನಿಕ ಜಗತ್ತಿನಲ್ಲಿ ಅಸಾಧ್ಯ ಎಂಬುವುದು ಅಪರೂಪ ಇದೀಗ ತೃತೀಯ ಲಿಂಗಿಯೊಬ್ಬಳು ತನ್ನ ಅಪರೂಪದ ಪ್ರಾಣಿ ಪ್ರೀತಿಗೆ ತನ್ನ ದೇಹವನ್ನೇ ವಿಭಿನ್ನವಾಗಿ ಬದಲಾಯಿಸಿಕೊಂಡಿದ್ದಾರೆ. ತಾನು ಅತೀವವಾಗಿ ಪ್ರೀತಿಸುವ ಡ್ರಾಗನ್ ಪ್ರಾಣಿಯಂತೆ ಕಾಣಬೇಕೆಂಬ ಬಯಕೆಯಿಂದ ಯಾವುದೇ ರೀತಿಯ ಹಿಂಜರಿಕೆ ಭಯ ಇಲ್ಲದೆ ಮುಖವನ್ನು ಸಂಪೂರ್ಣವಾಗಿ ಡ್ರಾಗನ್ ರೂಪಕವಾಗಿ ಬದಲಾಯಿಸಿ ತನ್ನ ಮುಖದಲ್ಲಿನ ಮೂಗಿನ ಹೊಳ್ಳೆ ಹಾಗು...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img