Thursday, January 22, 2026

transgender

ಕನಸ್ಸಿನಲ್ಲಿ ಮಂಗಳಮುಖಿ ಬಂದರೆ ಏನರ್ಥ..? ಶುಭಾನಾ..? ಅಶುಭಾನಾ..?

https://youtu.be/-xzPRzzKJDI ನಾವು ಮಲಗಿದ ಮೇಲೆ ಕಾಣುವ ಕನಸು ನಮ್ಮ ಕೈಯಲ್ಲಿಲ್ಲ. ಕೆಲವೊಮ್ಮೆ ನಮ್ಮ ಪರಿಚಯಸ್ಥರು ಕನಸ್ಸಿನಲ್ಲಿ ಬರ್ತಾರೆ. ಕೆಲವೊಮ್ಮೆ ತೀರಿಹೋದವರು ಕನಸ್ಸಿನಲ್ಲಿ ಬರ್ತಾರೆ. ಕೆಲವೊಮ್ಮೆ, ಪ್ರಾಣಿ, ಪಕ್ಷಿ, ಗಿಡ ಮರ, ದೇವರು, ಯಾವುದೇ ಜಾಗ ಅಥವಾ ದೇವಸ್ಥಾನ, ಶಾಲೆ ಇತ್ಯಾದಿ ಕನಸ್ಸಿನಲ್ಲಿ ಬರುತ್ತದೆ. ಕನಸು ಕೂಡ ಚಿತ್ರ ವಿಚಿತ್ರವಾಗಿರುತ್ತದೆ. ಅದಕ್ಕೆ ಅರ್ಥಾನೇ ಇರೋದಿಲ್ಲಾ. ಆದ್ರೆ ಕೆಲವು...

ನೊಂದ ಮನಸ್ಸುಗಳಿಗೆ ಹತ್ತಿರವಾದ ಕಿರಣ್ ರಾಜ್

ನಾವು‌ ದುಡಿದಿದ್ದನ್ನು‌ ನಮ್ಮ ನಿತ್ಯ‌ಜೀವನಕ್ಕೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕೆಂಬ ಗುಣವಿರಬೇಕು ಎನ್ನುತ್ತಾರೆ ನಟ ಕಿರಣ್ ರಾಜ್. ಕಳದೆರಡು ವರ್ಷಗಳಿಂದ ಕೊರೋನ ಕೊಟ್ಟ ಕಾಟ ಅಷ್ಟಿಷ್ಟಲ್ಲ.ಎರಡುವರ್ಷಗಳಿಂದ ಎಷ್ಟೋ ‌ಜನರ ಜೀವನ‌ ಏರುಪೇರಾಗಿದೆ.ಬಹುತೇಕ ಜನರು ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ...

ನೀವು ಶ್ರೀಮಂತರಗಬೇಕು ಅಂದ್ರೆ, ಇವರಿಗೆ ದುಡ್ಡು ದಾನ ಮಾಡಬೇಕು..!

ಹಣಕಾಸಿನ ಸಮಸ್ಯೆ ಪರಿಹಾರವಾಗಬೇಕು. ಭವಿಷ್ಯಕ್ಕಾಗಿ ಹಣವನ್ನ ಕೂಡಿಡಬೇಕು. ಪ್ರತಿನಿತ್ಯದ ಖರ್ಚಿಗಾಗುವಷ್ಟಾದರೂ ಹಣ ಜೇಬಿನಲ್ಲಿರಬೇಕು ಎಂಬುದು ಹಲವರ ಆಸೆಯಾಗಿರುತ್ತದೆ. ಈ ಆಸೆ ಈಡೇರಬೇಕು ಅಂದ್ರೆ ಏನು ಮಾಡಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಫೋನಿನ ಮೂಲಕವೇ ಪರಿಹಾರ ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155 https://youtu.be/XCNP1rScq-E ಹಣಕಾಸಿನ ಸಮಸ್ಯೆ ಪರಿಹಾರವಾಗಿ, ನೀವು ಕೂಡ ಶ್ರೀಮಂತರಾಗಬೇಕಂದ್ರೆ, ನೀವು...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img