Friday, September 18, 2026

TransparentElections

ರಾಹುಲ್ ಗಾಂಧಿ ಆರೋಪಕ್ಕೆ ಡಾ.ಮಂಜುನಾಥ್ ಟಾಂಗ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಮತಗಳ್ಳತನದ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ರಾಹುಲ್ ಗಾಂಧಿ ಮಾತಿಗೆ ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಅವರು ತಿರುಗೇಟು ಕೊಟ್ಟಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂಬ ಗಂಭೀರ ಆರೋಪ ಕಾಂಗ್ರೆಸ್ ನಾಯಕರಿಂದ ಬಂದಿದೆ. ಕಾಂಗ್ರೆಸ್ ಕಡೆಯಿಂದ –EVM ಗಳು, ಮತದಾರರ ಪಟ್ಟಿ ಹಾಗೂ ಚುನಾವಣಾ ಪ್ರಕ್ರಿಯೆ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img