Wednesday, August 26, 2026

Transport Department Karnataka

BCCI ಹೊಸ ತಂತ್ರ ಗಂಭೀರ್‌ ಸ್ಥಾನಕ್ಕೆ ‘ಬಿಗ್ ಮೂವ್’

ಭಾರತ ಟೆಸ್ಟ್‌ ತಂಡದ ಕೋಚ್‌ ಗೌತಮ್ ಗಂಭೀರ್ ಯಶಸ್ವಿ ODI ಮತ್ತು T20 ಕೋಚ್‌ ಆಗಿದ್ದರೂ, ಟೆಸ್ಟ್‌ ತಂಡ ಈ ಅವಧಿಯಲ್ಲಿ 10 ಸೋಲು ಕಂಡಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಪುನಃ ಕೋಚ್‌ ಸ್ಥಾನ ಬದಲಾವಣೆಯತ್ತ ಚಿಂತಿಸಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಸೋಲಿನ ಬಳಿಕ...

ಬಸ್ಸಿನಲ್ಲಿ ಲಗೇಜ್ ಮಾತ್ರ, ಬೇರೆ ವಸ್ತು ಸಾಗಾಟಕ್ಕೆ ಬ್ರೇಕ್

ಬಸ್ಸಲ್ಲಿ ಲಗೇಜ್ ಬಿಟ್ಟು ಬೇರೆ ವಸ್ತು ಸಾಗಾಟ ನಿಷಿದ್ದ ಅಂತ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಕರ್ನೂಲು ಬಸ್ ದುರಂತದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ವೈಯಕ್ತಿಕ ಲಗೇಜ್ ಹೊರತುಪಡಿಸಿ ಬೇರೆ ವಸ್ತುಗಳನ್ನು ಸಾಗಿಸಲು ಕಟ್ಟುನಿಟ್ಟಿನ ನಿಷೇಧ ಜಾರಿಗೊಳಿಸಲಾಗಿದೆ ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img