ನಿಶೆಯಲ್ಲಿದ್ದ ಕೆಲ ಖಾಸಗಿ ಶಾಲಾ ವಾಹನಗಳ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಸಂಚಾರ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿ ಮತ್ತು ಇಳಿಸಿದ್ದಾರೆ. ಬೆಳಿಗ್ಗೆ 7ರಿಂದ 10 ಗಂಟೆಯವರೆಗೆ ನಗರ ವ್ಯಾಪ್ತಿಯಲ್ಲಿ ಖಾಸಗಿ ಶಾಲಾ ವಾಹನಗಳ ತಪಾಸಣೆ ನಡೆಸಿದ ಪೊಲೀಸರು ಒಟ್ಟು 510 ಶಾಲಾ ವಾಹನಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಪಾನಮತ್ತರಾಗಿದ್ದ 26 ಚಾಲಕರ ವಿರುದ್ಧ IMV...
ಹಾಸನ ಪಡಿತರ ಅಕ್ಕಿ ಅಕ್ರಮ ಸಾಗಣೆ ದಂಧೆ ಅಧಿಕಾರಿಯೊಬ್ಬರನ್ನು ಬಲಿ ಪಡೆದಿರುವ ಅನುಮಾನ ಮೂಡಿದೆ. ಲಾರಿ ಹರಿದು ಸಾವಿಗೀಡಾಗಿದ್ದ ಸಾರಿಗೆ ಇಲಾಖೆ ತಪಾಸಣಾ ಇನ್ಸ್ಪೆಕ್ಟರ್ ಶಕುನಿಗೌಡ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಶನಿವಾರ ಬೆಳಗ್ಗೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ, ನಲ್ಲೂರು–ಮಗ್ಗೆ ಮಾರ್ಗದಲ್ಲಿ...
ಸಾರಿಗೆ ನೌಕರರಿಗೆ ಕಾದಿದೆ ಬಿಗ್ ಶಾಕ್. ಇನ್ಮುಂದೆ ಶಕ್ತಿ ಯೋಜನೆ ಬಗ್ಗೆ ಮಾತನಾಡಿದ್ರೆ ಹುಷಾರ್ ಅನ್ನೋಹಾಗಾಗಿದೆ. ರಾಜ್ಯದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಬಗ್ಗೆ ಬೇಕಾಬಿಟ್ಟಿಯಾಗಿ ಮಾತನಾಡುತ್ತಿರುವ ಸಾರಿಗೆ ನೌಕರರ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ನಿಲುವು ತೆಗೆದುಕೊಂಡಿದೆ. ಮಹಿಳೆಯರ ಅಚ್ಚುಮೆಚ್ಚಿನ ಈ ಯೋಜನೆ ಕುರಿತು ಚಾಲಕರು, ನಿರ್ವಾಹಕರು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ವು....
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...