Thursday, November 27, 2025

transport minister

ರಸ್ತೆಗುಂಡಿ ಸರ್ಕಾರದ ಜವಾಬ್ದಾರಿ – ಒಪ್ಪಿಕೊಂಡ ರಾಮಲಿಂಗಾರೆಡ್ಡಿ

ಬೆಂಗಳೂರು ನಗರದ ರಸ್ತೆಗಳಲ್ಲಿ ಇರುವ ಗುಂಡಿಗಳು ಕಾಂಗ್ರೆಸ್ ಸರ್ಕಾರದ ಮೇಲೆಯೂ ಟೀಕೆ ತರಿಸುತ್ತಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಸ್ತೆ ಗುಂಡಿಗಳನ್ನು ಸರಿಪಡಿಸುವ ಜವಾಬ್ದಾರಿ ಪಾಲಿಕೆ ಹಾಗೂ ರಾಜ್ಯ ಸರ್ಕಾರದ ಮೇಲೆಯಿದೆ ಎಂದು ಸ್ಪಷ್ಟಪಡಿಸಿದರು. ಪೂರ್ವದ ಬಿಜೆಪಿ ಸರ್ಕಾರದ ಕಾಲದಲ್ಲಿ ರಸ್ತೆ ಗುಂಡಿಗಳ ವಿಚಾರವನ್ನು ಹೈಕೋರ್ಟ್ ಸ್ವತಃ ಮಾನಿಟರ್...

ಇಂದಿನಿಂದ ಹೊಸ ನಿಯಮ : ಟೋಲ್‌ಗೆ ಬರೀ 15 ರೂ.!

ಕೇಂದ್ರ ಸರ್ಕಾರ ವಾಹನ ಚಾಲಕರಿಗೆ ಸಿಹಿ ಸುದ್ದಿ ನೀಡಿದೆ. ಆಗಸ್ಟ್ 15ರಿಂದ ಅಂದ್ರೆ ಇಂದಿನಿಂದ ದೇಶಾದ್ಯಂತ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ಯೋಜನೆ ಆರಂಭವಾಗಲಿದೆ. ಈ ಪಾಸ್ ತೆಗೆದುಕೊಳ್ಳುವವರು ವರ್ಷವಿಡೀ ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಹಣವನ್ನು ಪಾವತಿಸಬೇಕಾಗಿಲ್ಲ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಪಾಸ್ ಬಗ್ಗೆ ಘೋಷಣೆ ಮಾಡಿದ್ದಾರೆ. ಈ...

ಮುಖ್ಯಮಂತ್ರಿ ಆಗುವ ಆಸೆ ತೋರಿದ ಸಾರಿಗೆ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ರಾಜಕೀಯ ನಾಯಕರ ಒಂದೊಂದು ಹೇಳಿಕೆಯೂ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಚಿವ ಬಿ. ಶ್ರೀರಾಮುಲು ಹೆಸರು ಮುನ್ನಲೆಗೆ ಬಂದಿತ್ತು. ಈಗ ಮತ್ತೆ ಚುನಾವಣೆ ಹತ್ತಿರವಾಗುತ್ತಿದ್ದು, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಒಲಿಯಲಿದೆ ಎಂಬ ವಂದತಿಗಳು ಮತ್ತೆ ಎದ್ದಿವೆ....
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img