ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಆರ್ಥಿಕ ಹೊರೆಯಾಗುವ ಸುಳಿವು ಸಿಕ್ಕಿದೆ. ಹೌದು, ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ವಿಶೇಷ ಸಮಿತಿಯೊಂದನ್ನು ರಚಿಸಲಾಗಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿರುವ ಆ ಕಂಪ್ಲೀಟ್ ಅಪ್ಡೇಟ್ ಏನು ಅಂತ ಈ ವರದಿಯಲ್ಲಿ ನೋಡೋಣ...
ರಾಜ್ಯದ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ದೊಡ್ಡ ಗಿಫ್ಟ್ ಸಿಕ್ಕಿದೆ! ಹೌದು, ಬಹುದಿನಗಳಿಂದ ಕಾಯುತ್ತಿದ್ದ ಸಾರಿಗೆ ನೌಕರರ ಬಾಕಿ ವೇತನ ಬಿಡುಗಡೆಗೆ ರಾಜ್ಯ ಸರ್ಕಾರ ಅಂತಿಮವಾಗಿ ಹಣ ಬಿಡುಗಡೆ ಮಾಡಿದೆ. ಸಾರಿಗೆ ಸಚಿವ 'ಬೈರತಿ ಸುರೇಶ್' ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದು, ಆ ಕಂಪ್ಲೀಟ್ ಡೀಟೇಲ್ಸ್ ಏನು ಅಂತ ಈ ವರದಿಯಲ್ಲಿ ನೋಡೋಣ!
ವರಮಹಾಲಕ್ಷ್ಮಿ...
ಬೆಂಗಳೂರು ನಗರದ ರಸ್ತೆಗಳಲ್ಲಿ ಇರುವ ಗುಂಡಿಗಳು ಕಾಂಗ್ರೆಸ್ ಸರ್ಕಾರದ ಮೇಲೆಯೂ ಟೀಕೆ ತರಿಸುತ್ತಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಸ್ತೆ ಗುಂಡಿಗಳನ್ನು ಸರಿಪಡಿಸುವ ಜವಾಬ್ದಾರಿ ಪಾಲಿಕೆ ಹಾಗೂ ರಾಜ್ಯ ಸರ್ಕಾರದ ಮೇಲೆಯಿದೆ ಎಂದು ಸ್ಪಷ್ಟಪಡಿಸಿದರು.
ಪೂರ್ವದ ಬಿಜೆಪಿ ಸರ್ಕಾರದ ಕಾಲದಲ್ಲಿ ರಸ್ತೆ ಗುಂಡಿಗಳ ವಿಚಾರವನ್ನು ಹೈಕೋರ್ಟ್ ಸ್ವತಃ ಮಾನಿಟರ್...
ಕೇಂದ್ರ ಸರ್ಕಾರ ವಾಹನ ಚಾಲಕರಿಗೆ ಸಿಹಿ ಸುದ್ದಿ ನೀಡಿದೆ. ಆಗಸ್ಟ್ 15ರಿಂದ ಅಂದ್ರೆ ಇಂದಿನಿಂದ ದೇಶಾದ್ಯಂತ ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ಯೋಜನೆ ಆರಂಭವಾಗಲಿದೆ. ಈ ಪಾಸ್ ತೆಗೆದುಕೊಳ್ಳುವವರು ವರ್ಷವಿಡೀ ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಹಣವನ್ನು ಪಾವತಿಸಬೇಕಾಗಿಲ್ಲ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಪಾಸ್ ಬಗ್ಗೆ ಘೋಷಣೆ ಮಾಡಿದ್ದಾರೆ.
ಈ...
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ರಾಜಕೀಯ ನಾಯಕರ ಒಂದೊಂದು ಹೇಳಿಕೆಯೂ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಚಿವ ಬಿ. ಶ್ರೀರಾಮುಲು ಹೆಸರು ಮುನ್ನಲೆಗೆ ಬಂದಿತ್ತು. ಈಗ ಮತ್ತೆ ಚುನಾವಣೆ ಹತ್ತಿರವಾಗುತ್ತಿದ್ದು, ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ಒಲಿಯಲಿದೆ ಎಂಬ ವಂದತಿಗಳು ಮತ್ತೆ ಎದ್ದಿವೆ....
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...