Saturday, April 11, 2026

transport unions

ಹಠಕ್ಕೆ ಬಿದ್ದ ಸಾರಿಗೆ ನೌಕರರು; ನಾಳೆಯಿಂದ ಬಸ್‌ ಸಂಚಾರ ಬಂದ್?

ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ತಮ್ಮ 38 ತಿಂಗಳ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಸರ್ಕಾರದ ಭರವಸೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸಾರಿಗೆ ನೌಕರರು ಘೋಷಣೆ ಕೂಗಿದ್ದಾರೆ. “ನಾವು ಒಪ್ಪುವುದಿಲ್ಲ” ಎಂದು ನೌಕರರು ಸ್ಪಷ್ಟಪಡಿಸಿದ್ದಾರೆ. ಮುಷ್ಕರ ನಡೆಸುವ ಕುರಿತು ಇನ್ನೂ ಅನಿಶ್ಚಿತತೆ ಇದೆ ಎಂದು...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img