Saturday, September 5, 2026

Trapped corrupt officer

ಬೇಟೆಗಿಳಿದ ಲೋಕವೇ ಶಾಕ್! : ಕೈ ಇಟ್ಟಲೆಲ್ಲಾ ಕಂತೆ, ಕಂತೆ

ಬೆಂಗಳೂರು : ಹಲವು ಸರ್ಕಾರಿ ಅಧಿಕಾರಿಗಳ ವಿರುದ್ಧ, ಅಕ್ರಮ ಆರೋಪ ಕೇಳಿ ಬರ್ತಿತ್ತು. ಹೀಗಾಗಿ ಫೀಲ್ಡಿಗಿಳಿದ ಲೋಕಾಯುಕ್ತ ಟೀಂ, ಭ್ರಷ್ಟ ಕೋಟಿ ಕುಳಗಳ ಮನೆಗೆ ಎಂಟ್ರಿ ಕೊಟ್ಟಿತ್ತು. ಪರಿಶೀಲನೆಗಿಳಿದ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದು, ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ. ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಅಂಡ್ ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ.ಚವ್ಹಾಣ....

ಪೂಜಾರಿಗಳಿಗೆ ದಕ್ಷಿಣೆ ಕೇಳಲು ನಿಂತ ಭ್ರಷ್ಟ, ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ

ರಾಯಚೂರು : ಜಿಲ್ಲೆಯ ಬಡ ಅರ್ಚಕರಿಗೆ ಸರ್ಕಾರದಿಂದ ಬರುವ ವಾರ್ಷಿಕ ವರಮಾನದಲ್ಲಿ ಲಂಚಕ್ಕೆ ಅಧಿಕಾರಿಗಳು ಕೈ ಚಾಚುತ್ತಿದ್ದಾರೆ. ಇದೀಗ ಮಾಧ್ಯಮದ ಮುಂದೆ ಅಂತಹಭ್ರಷ್ಟ ಅಧಿಕಾರಿಗಳ ಭ್ರಷ್ಟಾಚಾರ ಬಟಾಬಯಲಾಗಿದೆ. https://www.youtube.com/watch?v=0aD09ckG7U8&pp=sAQA ಲಿಂಗಸ್ಗೂರು ತಹಶಿಲ್ದಾರ ಕಚೇರಿಯಲ್ಲಿ ನಡೆದಿರುವ ಭ್ರಷ್ಟಾಚಾರಬಿದಾಗಿದ್ದು, ಸೈಯದ್ ನೂರುದ್ದೀನ್ ಅಲ್ವಿ ಎಂಬುವ ಅಧಿಕಾರಿ ಇಲ್ಲಿನ ದಾಖಲೆಗಳ ಕೊಠಡಿಯನ್ನೇ ಲಂಚ ತೆಗೆದುಕೊಳ್ಳಲು ಬಳಸಿಕೊಂಡಿದ್ದಾನೆ. ಅಲ್ವಿ ಎಂಬ ಭ್ರಷ್ಟ ಅಧಿಕಾರಿಯ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img