Sunday, August 23, 2026

TravelDisruption

ಮದುವೆ ವೇದಿಕೆಯಲ್ಲಿ ತಂದೆ–ತಾಯಿ: ಆನ್‌ಲೈನ್‌ನಲ್ಲಿ ವಧು–ವರರು!

ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ತೊಂದರೆ ಹಾಗೂ ಪೈಲಟ್‌ಗಳ ಕೊರತೆಯಿಂದ ದೇಶದಾದ್ಯಂತ ಹಲವು ವಿಮಾನಗಳು ರದ್ದಾಗುತ್ತಿವೆ. ಇದೇ ರೀತಿ ಭುವನೇಶ್ವರದಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಧು-ವರರು ವಿಮಾನ ರದ್ದಾದ ಕಾರಣ ಅಕ್ಷತೆಗೆ ಬರಲಾಗದೆ ಪರದಾಡುವಂತಾಯಿತು. ಕೊನೆಗೆ ವಧುವಿನ ತಂದೆ-ತಾಯಿಯೇ ನವ ವಿವಾಹಿತರು ಕೂರಬೇಕಿದ್ದ ಕುರ್ಚಿಯಲ್ಲಿ ಕುಳಿತು ಬಂಧುಗಳ ಶುಭಹಾರೈಕೆಗಳನ್ನು ಸ್ವೀಕರಿಸಿದರು. ಅಲ್ಲದೆ, ವಧು ವರರು ಆನ್​ಲೈನ್ ಮೂಲಕ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img