Monday, August 3, 2026

traveler pocket cutter

ಎಕ್ಸ್ ಪ್ರೆಸ್ ಹೈವೆಯಲ್ಲಿ ಟೋಲ್ ಕಂಟಕ

bengalore news   ಕಳೆದ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಉದ್ಗಾಟನೆಗೊಂಡ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೆ  ರಸ್ತಯಲ್ಲಿ ಹತ್ತು ಹಲವಾರು ತೊಂದರೆಗಳಿವೆಯಯೆಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತಿದ್ದಾರೆ. ರಸ್ತೆಯಲ್ಲಿ ತುಂಬಾ ಅಡೆತಡೆಗಳಿದ್ದೂ ಈಗ ಟೋಲ್ ವಿಚಾರವಾಗಿ ಸವಾರರು ಮತ್ತು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಕೈಗೊಳ್ಳುತಿದ್ದಾರೆ. ಇಂದಿನಿಂದ ಎಕ್ಸಪ್ರೆಸ್ ಹೈವೆ ರಸ್ತೆಯಲ್ಲಿ ಟೋಲ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img