Monday, June 2, 2025

travelers

ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಎಚ್ಚರಿಕೆ!

https://www.youtube.com/watch?v=rnmXI8i4Yfw&t=37s ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಡಿಜಿಸಿಎ ಎಚ್ಚರಿಕೆ ನೀಡಿದ್ದು, ನಂತರವೂ ವಿಮಾನ ದೊಳಗೆ ಮಾಸ್ಕ್ ಧರಿಸಲು ನಿರಾಕರಿಸಿದರೆ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರನ್ನು ಕೆಳಗಿಳಿಸಬೇಕು ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಬುಧವಾರ ತಿಳಿಸಿದೆ. ಜೂನ್ 3ರಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ, ಡಿಜಿಸಿಎ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ಮಾಸ್ಕ್ ಧರಿಸದವರು, ಸ್ವಚ್ಚತೆ ಕಾಪಾಡದವರ ವಿರುದ್ದ...

ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ʼ7 ದಿನ ಕಡ್ಡಾಯ ಕ್ವಾರಂಟೈನ್ʼ : ಡಾ.ಕೆ ಸುಧಾಕರ್‌

ಬೆಂಗಳೂರು : ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಈಗಾಗ್ಲೇ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯಗೊಳಿಸಿದ್ದೇವೆ. ಇನ್ನು ವಿದೇಶಿ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಮಾಡಲಿದ್ದೇವೆ. ಅದ್ರಂತೆ,ರೋಗ ಲಕ್ಷಣ ಇದ್ದರೇ 5ನೇ ದಿನ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗುತ್ತೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವರು, 'ಕಾನೂನು ತಂದು,...
- Advertisement -spot_img

Latest News

ಕಾಂಗ್ರೆಸ್‌ಗೆ ಹುಬ್ಬಳ್ಳಿ ಕೇಸ್‌ನಲ್ಲಿ ಕಪಾಳಮೋಕ್ಷವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಹುಬ್ಬಳ್ಳಿ ಗಲಭೆಕೋರರ ಪ್ರಕರಣ ವಾಪಸ್ ಪಡೆಯುವ ವಿಚಾರದ...
- Advertisement -spot_img