Friday, July 11, 2025

#treding

Rajat Ullagaddi : ರಜತ್ ಉಳ್ಳಾಗಡ್ಡಿ ಮನೆಯನ್ನು ಪರಿಶೀಲಿಸಿದ ಅರಣ್ಯ ಅಧಿಕಾರಿಗಳು

Hubballi News : ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ಜೋರಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಗೂ ಹುಲಿ ಉಗುರಿನ ನಂಟು ಸುತ್ತಿಕೊಂಡಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡನ ಮನೆಗೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಪೋಟೋ ಶೂಟಿಂಗ್ ವೇಳೆಯಲ್ಲಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಧರಿಸಿದ್ದ ಹುಲಿ...
- Advertisement -spot_img

Latest News

ಶುರುವಾಯ್ತು ನಂಬರ್ ಗೇಮ್!‌ : ಸಿದ್ದು ಒನ್‌, ಡಿಕೆ ಟೂ : ಏನಿದು ಹೊಸ ರಾಜಕೀಯ ಲೆಕ್ಕಾಚಾರ..?

ಬೆಂಗಳೂರು : ರಾಜ್ಯದಲ್ಲಿ ಐದು ವರ್ಷಗಳ ಕಾಲ ನಾನೆ ಸಿಎಂ ಆಗಿ ಮುಂದುವರೆಯುತ್ತೇನೆ. ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ...
- Advertisement -spot_img