Spiritual: ಮಧ್ಯಪ್ರದೇಶದ ಖಜುರಾಹೋ ಎಂಬ ಪ್ರಸಿದ್ಧ ಸ್ಥಳದಲ್ಲಿ ಮತಂಗೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿರುವ ಶಿವಲಿಂಗ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಇನ್ನು 100 ವರ್ಷ ತುಂಬುವುದರೊಳಗೆ, ಆ ಶಿವಲಿಂಗ, ದೇವಸ್ಥಾನದ ಮೇಲ್ಛಾವಣಿ ಮೀರಿ ಬೆಳೆಯುವ ಸಾಧ್ಯತೆ ಇದೆ. ಪ್ರತೀ ಎರಡರಿಂದ ಮೂರು ವರ್ಷಕ್ಕೊಮ್ಮೆ ಈ ಶಿವಲಿಂಗ 1 ಇಂಚು ಬೆಳೆಯುತ್ತದೆ. ಸದ್ಯ ಈ ಶಿವಲಿಂಗ 8ರಿಂದ...
Navaratri special:
ನವರಾತ್ರಿ ಹಬ್ಬದಲ್ಲಿ ನವದುರ್ಗೆಯರ ಆರಾಧನೆ ಜೊತೆಯಲ್ಲಿ ವಿಶೇಷವಾಗಿ ಬನ್ನಿ ಮರದ ಪೂಜೆಯನ್ನು ಮಾಡಲಾಗುತ್ತದೆ ,ಈ ಬನ್ನಿ ಮರಕ್ಕೆ ರಾಮಾಯಣ ಮಹಾಭಾರತದಿಂದಲೂ ಅದ್ದರದ್ದೇ ಆದ ಮಹತ್ವವಿದೆ .ನವರಾತ್ರಿ ಹಬ್ಬ ಬಂದರೆ ಸಾಕು ಅಖಂಡದೀಪದ ಆರಾಧನೆ ಜೊತೆಗೆ , ಬನ್ನಿಮರದ ಆರಾಧನೆ ಮಾಡುತ್ತಾರೆ .
ಹಾಗಾದರೆ ಯಾವ ಕಾರಣಕ್ಕಾಗಿ ಬನ್ನಿಮರದ ಪೂಜೆ ಮಾಡಲಾಗುತ್ತದೆ ಎನ್ನುವುದು ಹಲವಾರು ಜನರಿಗೆ...
ಇಲ್ಲೆಲ್ಲಾ ಹೊಟೇಲ್, ಹಾಲ್, ಇತ್ಯಾದಿ ಸ್ಥಳಗಳಲ್ಲಿ ರಾಜಕಾರಣಿಗಳು, ಸಿನಿ ಕಲಾವಿದರು ಪ್ರೆಸ್ ಮೀಟ್ ಮಾಡೋದನ್ನ ನಾವು ನೋಡಿದಿವಿ. ಪ್ರೆಸ್ಮೀಟ್ ವೇಳೆ ಕೆಲವರಿಗೆ ಮುಜುಗರವಾಗುವುದನ್ನೂ ನೋಡಿದ್ದೀವಿ. ಅಂಥ ಮುಜುಗರದ ಸಂಗತಿಯೊಂದು ವಿದೇಶದಲ್ಲಿ ನಡೆದಿದ್ದು, ಈಗ ಇಂಟರ್ನ್ಯಾಷನಲ್ ಲೇವಲ್ನಲ್ಲಿ ಸುದ್ದಿಯಾಗಿದೆ. ವಿದೇಶದಲ್ಲಿ ಓರ್ವ ವ್ಯಕ್ತಿ ಮರದ ಕೆಳಗೆ ಪ್ರೆಸ್ಮೀಟ್ ಮಾಡಿ, ಇಂಟರ್ನ್ಯಾಷನಲ್ ಲೆವಲ್ನಲ್ಲಿ ಮುಜುಗರಕ್ಕೊಳಗಾಗಿದ್ದಾನೆ. ಆಸ್ಟ್ರೇಲಿಯಾದ ಕ್ವೀನ್ಸ್ಲ್ಯಾಂಡ್ನಲ್ಲಿ...
ಮೊನ್ನೆ ಮೊನ್ನೆ ತಾನೇ ಕ್ರಿಸ್ಮಸ್ ಹಬ್ಬ ಮುಗಿದಿದೆ. ಕ್ರಿಸ್ಮಸ್ ಹಬ್ಬಕ್ಕೆ ಕ್ರಿಶ್ಚಿಯನ್ ಬಾಂಧವರು ಕ್ರಿಸ್ಮಸ್ ಟ್ರೀ ಡೆಕೊರೇಟ್ ಮಾಡೋದು ವಾಡಿಕೆ. ಅಂತೆಯೇ ಇಲ್ಲೊಬ್ಬ ಕ್ರಿಸ್ಮಸ್ ಟ್ರೀ ಡೆಕೊರೇಟ್ ಮಾಡಿದ್ದಾನೆ. ಆದ್ರೆ ಆತನನ್ನು ಪೊಲೀಸರು ಜೈಲಿಗಟ್ಟಿದ್ದಾರೆ. ಯಾಕಂದ್ರೆ ಆತ ಕ್ರಿಸ್ಮಸ್ ಟ್ರೀ ಡೆಕೊರೇಟ್ ಮಾಡಿದ್ದು, ಲೈಟ್, ಸ್ಟಾರ್ ಅಥವಾ ಬಾಲ್ನಿಂದ ಅಲ್ಲ, ಬದಲಾಗಿ ನೋಟು ಮತ್ತು...
ಮನೆಯ ಬಳಿ ಗಿಡ- ಮರಗಳನ್ನು ಬೆಳೆಸಿದರೆ, ಮನೆಯ ಅಂದ ಇನ್ನಷ್ಟು ಹೆಚ್ಚುತ್ತದೆ. ಆದ್ರೆ ಕೆಲ ಗಿಡಗಳನ್ನು ನಾವು ನೆಡಬಾರದು. ಹಾಗಾಗಿ ಇಂದು ನಾವು ಯಾವ ಗಿಡವನ್ನ ಮನೆಯ ಬಳಿ ಬೆಳೆಸಬೇಕು, ಮತ್ತು ಯಾವ ಗಿಡವನ್ನ ಮನೆಯ ಬಳಿ ಬೆಳೆಸಬಾರದು ಅಂತಾ ಹೇಳಲಿದ್ದೇವೆ.
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
https://youtu.be/BkL6F-7TVmY
ಮೊದಲನೇಯದಾಗಿ ತುಳಸಿಗಿಡ ಮನೆಯ ಮುಂದೆ...
ನಮಗೆ ಉತ್ತಮ ಆಮ್ಲಜನಕ ನೀಡಿ, ನಮ್ಮ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಜೀವವೆಂದರೆ ಮರ ಗಿಡಗಳು, ಎಲ್ಲಿತನಕ ಯಾವ ಸ್ಥಳ ಹಸಿರಿನಿಂದ ಕೂಡಿರುತ್ತದೆಯೋ ಅಂಥ ಸ್ಥಳ ವಾಸಿಸಲು ಯೋಗ್ಯವಾಗಿರುತ್ತದೆ. ಹಾಗಾಗಿ ನಾವು ನಮ್ಮ ಮನೆಯ ಸುತ್ತಮುತ್ತ ಗಿಡ ಮರಗಳನ್ನ ನೆಟ್ಟು, ಪರಿಸರ ಕಾಪಾಡಬೇಕು. ಆದ್ರೆ ಮರ ಗಿಡಗಳನ್ನ ನೆಡುವಾಗ ಕೆಲ ವಿಷಯಗಳನ್ನ ಗಮನದಲ್ಲಿಡಬೇಕು....
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಜನರಿಗೆ ಮಾತ್ರವಲ್ಲದೇ ದೇಶಕ್ಕೆ ದೇಶವೇ ಕಣ್ಣೀರು ಹಾಕಿದ್ದ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಯ ಶವವನ್ನು ಮಣ್ಣು ಮಾಡಲಾಗಿದೆ....