Saturday, March 21, 2026

trees cutting

BBMP-ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ

ಬೆಂಗಳೂರುಳ ನಗರದಲ್ಲಿ ಸಾಕಷ್ಟು ವರ್ಷಗಳಿಂದ ಮರಗಳನ್ನು ಬೆಳೆಸುತಿದ್ದು ಅವು ಬಗೃಹದಾಕಾರವಾಗಿ ಬೆಳೆದು ನಿಂತಿವೆ. ಬಹಳ ಉದ್ದವಾಗಿ ಬೆಳೆದಿರುವ ಮರದ ರೆಂಬೆಗಳಿಂದ ಜನರಿಗೆ ತೋಮದರೆಯಾಗಬಹುದು ಹಾಗೂ ಮಳೆಗಾಲ ಇರುವ ಕಾರಣ ಯಾರ ಮೇಲಾದರೂ ಬಿದ್ದು ಅಪಾಯವಾಗಬಾರದು ಎಂದು ಬಿಬಿಎಂಪಿ  ಒಂದು ಆದೇಶ ಹೊರಡಿಸಿದೆ  ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿಯನ್ನು ಬಿಬಿಎಂಪಿ ಅರಣ್ಯ...

ನಗರಾಭಿವೃದ್ದಿ ಹೆಸರಲ್ಲಿ ಪರಿಸರ ಹಾನಿ ..! ಮರಗಳಿಗೆ ಕೊಡಲಿ

Bangalore story ಕೆಲವು ತಿಂಗಳುಗಳ ಹಿಂದೆ ಯೋಜನೆ ಹಅಕಿರುವ ಸ್ಯಾಂಕಿ ಕರೆಯ ಪಕ್ಕದಲ್ಲಿರುವ ರಸ್ತೆ ಅಗಲೀಕರಣ ಮತ್ತು ಮೇಲ್ಸೆತುವೆ ನಿರ್ಮಾಣ ಕುರಿತು ಚರ್ಚೆ ನಡೆಸಿ ಟೆಂಡರ್ ಅನ್ನು ಕೂಡ ನೀಡಲಾಗಿತ್ತು . ಸ್ಯಾಂಕಿ ರಸ್ತೆ ಅಗಲೀಕರಣದಿಂದಾಗಿ ಸುಮಾರು 40 ವರ್ಷದಿಂದ  ಬೃಹದಾಕಾರವಾಗಿ ಬೆಳೆದು ನಿಂತಿರುವ ಮತ್ತು ಪ್ರಯಾಣಿಕರಿಗೆ ಬೇಸಿಗೆ ಕಅಲದಲ್ಲಿ ನೆರಳು ನೀಡುವ ಮರಗಳನ್ನು ಕಡಿದು...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img