ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕುಗಳಲ್ಲಿ ಮತ್ತೆ ಮುಸುಕುದಾರಿ ಕಳ್ಳರ ದಾಳಿಯಿಂದ ಜನತೆ ಆತಂಕದಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಈ ಕಳ್ಳರ ಗ್ಯಾಂಗ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ಲಾಂಗು, ಮಚ್ಚು ಹಿಡಿದು ಗ್ರಾಮಕ್ಕೆ ಎಂಟ್ರಿ ಕೊಡುತ್ತಿರುವ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿರೋದ್ರಿಂದ ಜನರ ನಿದ್ದೆಗೆಡಿಸುವ ಪರಿಸ್ಥಿತಿ...
ಗಾರ್ಡನ್ ಸಿಟಿ ಬೆಂಗಳೂರನ್ನು ಸ್ವಚ್ಛಗೊಳಿಸಲು ಸಿಟಿಕ್ಯಾಟ್ ಕಸ ಗುಡಿಸುವ ಯಂತ್ರಗಳು ಎಂಟ್ರಿ ಕೊಟ್ಟಿದೆ. ಬೆಂಗಳೂರನ್ನು ಕ್ಲೀನ್ ಮಾಡಲು ಹೊಸ ತಂತ್ರಜ್ಞಾನ ಹೊಂದಿರುವ ಸಿಟಿಕ್ಯಾಟ್ಗಳು ದುರ್ವಾಸನೆ ಮುಕ್ತ ಕಸ ವಿಲೇವಾರಿಯನ್ನು ಮಾಡಲಿದೆ. ಈಗಾಗಲೇ ಕೆಲವು ಯಂತ್ರಗಳು ಎಂಟ್ರಿ ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಿಟಿಕ್ಯಾಟ್ಗಳನ್ನು ಖರೀದಿ ಮಾಡಲಾಗುವುದು ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ...
ಮಹಿಳೆಯರಿಗೂ ಬಟ್ಟೆಗೂ ಇರೋ ನಂಟು ತೋಬಾನೇ ಹಳೆಯದ್ದು.ತನ್ನ ಹತ್ರ ಎಷ್ಟೇ ಬಟ್ಟೆಗಳಿದ್ರೂ ಬಟ್ಟೆನೆ ಇಲ್ಲ ಅನ್ನೋ ಹೆಂಗಳಿಯರಿಗೆ ,ಕಾಲಕ್ಕೇ ತಕ್ಕಂತೆ ಫ್ಯಾಷನ್ ಗಳು ಬದಲಾಗುತ್ತೆ. ಬದಲಾಗುವ ಹವಮಾನಕ್ಕೆ ಒಗ್ಗುವಂತೆ ಮಹಿಳೆಯರ ಫ್ಯಾಷನ್ ಡ್ರೆಸ್ ಗಳು ಕೂಡ ಹೊಸ ರೀತಿಯಲ್ಲಿ ವಿನ್ಯಾಸಗೊಳ್ಳುತ್ತವೆ.ಅದರಲ್ಲೂ ಇದೀಗ ಮಳೆಗಾಲದಲ್ಲಿ ಮಹಿಳೆಯರ ಫ್ಯಾಷನ್ ಗಾಗಿ ಮಾರುಕಟ್ಟೆಗೆ ಸೈಲೀಶ್ ಟ್ರೆಂಡ್ ಒಂದು ಕಾಲಿಟ್ಟಿದೆ....
ಇತ್ತೀಚಿಗೆ ಕೆಲ ಜನ ರಾತ್ರೋರಾತ್ರಿ ಇನ್ಸ್ಟಾಗ್ರಾಮ್ ನಲ್ಲಿ ಟ್ರೇಂಡಿಗ್ ಅಗ್ತಾ ಇರೋದು ಕಾಮನ್ ಆಗ್ಬಿಟ್ಟಿದೇ . ಆದ್ರೆ ಅಚ್ಚರಿ ವಿಷ್ಯ ಅಂದ್ರೆ ಇಲ್ಲೊಂದು ಮುದ್ದಾದ ಬೆಕ್ಕು ಇನ್ಸ್ಟಾಗ್ರಾಮ್ನಲ್ಲಿ ಮೋಸ್ಟ್ ಟ್ರೇಂಡಿಂಗ್ ಆಗಿದೆ . ಅಷ್ಟೇ ಅಲ್ಲದೇ ಈ ಬೆಕ್ಕು ಇದೀಗ ವಿಶ್ವದಲ್ಲೇ ಶ್ರೀಮಂತ ಬೆಕ್ಕು ಅಂತೆ. ಹಾಗಿದ್ರೆ ಅದು ಹೇಗೆ ? ಅನ್ನೋದನ್ನ ತೋರೀಸ್ತಿವಿ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...