Saturday, July 4, 2026

tress

ಠಾಣೆಗೆ ಬಂದ ಹಸುಗಳ ಅರೆಸ್ಟ್..!

https://www.youtube.com/watch?v=d9WG-Yxpe5M ಹಾಸನ: ಬೇಲೂರು ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬೆಳೆಸಿದ್ದ ಗಿಡಗಳನ್ನು ಎರಡು ಹಸುಗಳು ತಿಂದು ಹಾಕಿವೆ ಎಂದು ತಡರಾತ್ರಿಯವರೆಗೆ ಕಟ್ಟಿಹಾಕಿದ ಘಟನೆ ನಡೆದಿದೆ. ನೆಹರು ನಗರದ ಪೊಲೀಸ್ ಠಾಣೆ ಆವರಣದಲ್ಲಿ ಮೇಯುತ್ತಿದ್ದ ಹಸುಗಳನ್ನು ಸಿಪಿಐ ಯೋಗೇಶ್ ನಿರ್ದೇಶನದ ಮೇರೆಗೆ ಸಿಬ್ಬಂದಿ ಕಟ್ಟಿಹಾಕಿದ್ದಾರೆ. ಸಂಜೆ 6.30ಕ್ಕೆ ಹಾಲು ಕರೆಯಬೇಕಿದ್ದು, ಈ ಸಮಯವಾದರು ಹಸುಗಳು ಮನೆಗೆ ಬಾರದ ಹಿನ್ನೆಲೆಯಲ್ಲಿ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img