Thursday, February 5, 2026

Triangle hill

Jammu and Kashmir : ಕಾಲ್ತುಳಿತದಿಂದ 12 ಭಕ್ತರು ಸಾವು..!

ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img