Tuesday, August 11, 2026

Tribal Community

ವಿಶ್ವ ಆದಿವಾಸಿ ದಿನಾಚರಣೆ: ಆದಿವಾಸಿಗಳ ಹಕ್ಕು, ಭೂಮಿ, ಶಿಕ್ಷಣಕ್ಕೆ ಸರ್ಕಾರ ಬದ್ಧ – ಡಿ.ಕೆ. ಶಿವಕುಮಾರ್

ಬೆಂಗಳೂರು ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಆದಿವಾಸಿ ಸಮುದಾಯಕ್ಕೂ ಪ್ರಕೃತಿಗೂ ಇರುವ ಸಂಬಂಧ ಅತ್ಯಂತ ವಿಶಿಷ್ಟವಾದದ್ದು. ಪ್ರಕೃತಿಯನ್ನೇ ನಂಬಿ ಬದುಕುತ್ತಿರುವ ಆದಿವಾಸಿಗಳ ಜೀವನ ಪದ್ಧತಿಯನ್ನು ಗೌರವಿಸಬೇಕು ಎಂದರು. ಸರ್ಕಾರದಿಂದ ಆದಿವಾಸಿ ಸಮುದಾಯಕ್ಕೆ ಶಿಕ್ಷಣ, ಭೂಮಿ, ವಸತಿ, ಆಹಾರ ಮತ್ತು ಉದ್ಯೋಗದ ಗ್ಯಾರಂಟಿ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img