Thursday, July 30, 2026

trible welfare

ಬಿಜಿಪಿಯಿಂದ ಬಿಹಾರ ಚುನಾವಣೆ ಹೈಜಾಕ್​​ಗೆ ಯತ್ನ : ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ

ಒಡಿಶಾ : ದೇಶದಲ್ಲಿ ಮಹಾರಾಷ್ಟ್ರದಂತೆಯೇ, ಬಿಹಾರದ ಚುನಾವಣೆ ಹೈಜಾಕ್ ಮಾಡಲು ಬಿಜೆಪಿಯಿಂದ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿಯವರು ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಬಚಾವೋ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಚುನಾವಣೆಗಳನ್ನು ಹೈಜಾಕ್ ಮಾಡಲು...
- Advertisement -spot_img

Latest News

ದೇಶದ 55 ಕೋಟಿ ಜನರನ್ನು ‘ಮೂರ್ಖರು’ ಎಂದ ನಾಯಕನ ನೈತಿಕತೆ ಏನು?: ರಾಹುಲ್ ವಿರುದ್ಧ ವಿಜಯೇಂದ್ರ ಕಿಡಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....
- Advertisement -spot_img