Tuesday, April 21, 2026

tribute

Karkala-ವಿಶ್ವ ಜನಸಂಖ್ಯಾ ದಿನಾಚರಣೆ ಆಚರಣೆ

ಕಾರ್ಕಳ : ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಕಾರ್ಕಳ, ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಕಾರ್ಕಳ ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ...

 ಕನ್ನಡದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವ

 ಬೆಂಗಳೂರು: ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರು. ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಸಾದ್ ಹೆಗಡೆ, ಇಂದು ಬೆಳಗಿನ ಜಾವ 4:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img