Sunday, August 16, 2026

trike

kolkata : ವೈದ್ಯೆ ಮೇಲೆ ಅತ್ಯಾಚಾರ ಖಂಡಿಸಿ ಮುಷ್ಕರ : ಮಮತಾ ಸರ್ಕಾರ ವಿರುದ್ಧ ಭಾರೀ ಆಕ್ರೋಶ

ಕೋಲ್ಕತ್ತಾದ ಟ್ರೈನಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ಪಶ್ಚಿಮ ಬಂಗಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಬಿಜೆಪಿ, 12 ಗಂಟೆಗಳ ಕಾಲ ಮುಷ್ಕರಕ್ಕೆ ಕರೆ ಕೊಟ್ಟಿದೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ, ಅಶ್ರುವಾಯು ಬಳಸಿದ್ದಕ್ಕೆ ಮಮತಾ ಸರ್ಕಾರ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. https://youtu.be/wOUrHJzWeAE?si=aJVb7-8bohTEBU7X   ಪ್ರಕರಣವನ್ನು ಖಂಡಿಸಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img