Wednesday, August 12, 2026

Trinamula Congress

ಪಶ್ಚಿಮಬಂಗಾಳದಲ್ಲಿ ರೈಲು ದುರಂತ: ಸಾವಿನ ಸಂಖ್ಯೆ 15ದಕ್ಕೇರಿಕೆ

National News: ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 15ಜನರು ಮೃತಪಟ್ಟಿದ್ದಾರೆ. ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾದ ನ್ಯೂ ಜಲ್ಪೈಗುರಿ ಬಳಿಯ ರಂಗಪಾಣಿ ಎಂಬಲ್ಲಿ ಸೋಮವಾರ ಬೆಳಿಗ್ಗೆ 9 ಗಂಟೆಗೆ ಸುಮಾರಿಗೆ ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಜನರು...

ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ: ಮೂವರ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ

National News: ಪಶ್ವಿಮ ಬಂಗಾಳದ ಸಿಲಿಗುರಿಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕತಿಹಾರ್ ವಿಭಾಗದ ರಂಗಪಾಣಿ ನಿಲ್ದಾಣದ ಬಳಿ ನಿಂತಿದ್ದ ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಸುಮಾರು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಗರ್ತಲಾದಿಂದ ನ್ಯೂ...
- Advertisement -spot_img

Latest News

ಗೃಹಜ್ಯೋತಿ ಫಲಾನುಭವಿಗಳೇ ಗಮನಿಸಿ – ಬಿಲ್‌ನಲ್ಲಿ ಈ ಕೋಡ್ ಇದೆಯಾ?

ನೀವು ಕೂಡ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿದ್ದರೆ ಈ ಸುದ್ದಿ ನಿಮ್ಮ ಗಮನಕ್ಕೆ ಇರಲೇಬೇಕು. ನಿಮ್ಮ ಗೃಹಜ್ಯೋತಿ ದಾಖಲೆ ಪರಿಶೀಲನೆ ಯಶಸ್ವಿಯಾಗಿದೆಯೋ ಇಲ್ಲವೋ ಎಂಬುದನ್ನು...
- Advertisement -spot_img