ಕಳೆದ 7 ದಿನಗಳಿಂದ ಈ ಸ್ವಾಮಿಯ ಮಾತಿಲ್ಲ... ಊಟವಿಲ್ಲ..! ಎಲ್ಲದಕ್ಕೂ ಕಾರಣ 'ಲೋಕ ಶಾಂತಿ'ಯ ಸಂಕಲ್ಪ! ಸಕ್ಕರೆನಾಡು ಮಂಡ್ಯದಲ್ಲಿ ಒಂದು ಅದ್ಭುತ ದೃಶ್ಯ ನಡೆಯುತ್ತಿದೆ. ಪ್ರತಿ ನಿತ್ಯ ಒಂದಿಲ್ಲೊಂದು ಕಾರಣದಿಂದ ಈ ಲೋಕದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಆಗುತ್ತಿದೆ. ಈ ಅನಾಹುತ ತಡೆಯುವ ನಿಟ್ಟಿನಲ್ಲಿ ಲೋಕ ಕಲ್ಯಾಣಾರ್ಥವಾಗಿ ಇಲ್ಲೊಬ್ಬರು ಸ್ವಾಮೀಜಿ ತಮ್ಮ ಮಾತನ್ನೇ ನಿಲ್ಲಿಸಿದ್ದಾರೆ.
ಹೌದು...
Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...