Sunday, July 12, 2026

trip

Special Story: ಪ್ರವಾಸಕ್ಕೆ ಹೋಗುವಾಗ ಈ ವಸ್ತುಗಳು ನಿಮ್ಮ ಬಳಿ ಇರಲೇಬೇಕು..

Special Story: ಪ್ರವಾಸಕ್ಕೆ ಹೋಗೋದಂದ್ರೆ ಎಲ್ಲರಿಗೂ ಖುಷಿಯೇ. ಹೊಸ ಬಟ್ಟೆ ಖರೀದಿ ಮಾಡಿ, ಚೆನ್ನಾಗಿ ಶಾಪಿಂಗ್ ಮಾಡಿ ಪ್ರವಾಸಕ್ಕೆ ಹೋಗೋಕ್ಕೆ ನಾವೆಲ್ಲ ರೆಡಿಯಾಗುತ್ತೇವೆ. ಆದರೆ ಬರೀ ಬಟ್ಟೆ, ಮೇಕಪ್ ಕಿಟ್ ಪ್ಯಾಕ್ ಮಾಡಿದ್ರೆ ಸಾಕಾಗೋದಿಲ್ಲ. ಕೆಲವು ಇಂಪಾರ್ಟೆಂಟ್ ವಸ್ತುಗಳು ಸಹ ನಿಮ್ಮ ಬಳಿ ಇರುವುದು ಮುಖ್ಯ. ಅದ್ಯಾವುದು ಅಂತಾ ತಿಳಿಯೋಣ ಬನ್ನಿ. ಸೋಪ್-ಬ್ರಶ್-ಟೂತ್‌ ಪೇಸ್ಟ್: ಸೋಪ್-ಬ್ರಶ್-ಟೂತ್...

ಯಾತ್ರೆ, ಮದುವೆಗೆ ಇಡೀ ರೈಲು ನಿಮ್ಮದೇ!

ನಿಮ್ಮ ಮದುವೆ, ತೀರ್ಥಯಾತ್ರೆ ಅಥವಾ ಫ್ಯಾಮಿಲಿ ಟ್ರಿಪ್‌ಗಾಗಿ ಬಸ್‌ ಬುಕ್ ಮಾಡೋದಕ್ಕೆ ತಯಾರಿ ಮಾಡಿಕೊಂಡಿದ್ದೀರಾ? ಈಗ ಅದಕ್ಕಿಂತ ಲೇಟೆಸ್ಟ್ ಆಯ್ಕೆ ಇದೆ – ನೀವು ಇಡೀ ರೈಲು ಅಥವಾ ರೈಲು ಬೋಗಿಯನ್ನೇ ಬುಕ್ ಮಾಡಬಹುದೆಂಬುದು ನಿಮಗೆ ಗೊತ್ತಾ? ಹೌದು! IRCTC, FTR ಸೇವೆಯ ಮೂಲಕ, ನೀವು ಒಂದು ಅಥವಾ ಎರಡು ಬೋಗಿಗಳನ್ನು, ಇಲ್ಲವೆ ಸಂಪೂರ್ಣ ರೈಲನ್ನೇ...

ಶಾಲೆಯಿಂದ ವೃದ್ಧಾಶ್ರಮಕ್ಕೆ ಪ್ರವಾಸಕ್ಕೆಂದು ಹೋದ ಮಗುವಿಗೆ ಕಾದಿತ್ತು ಬಿಗ್ ಶಾಕ್

National News: ನಾವು ನೀವು ಚಿಕ್ಕವರಿದ್ದಾಗ, ಶಾಲೆಯಿಂದ ಯಾವುದಾದರೂ, ಸುಂದರ ತಾಣಕ್ಕೋ, ನೀರಿರುವ ಜಾಗಕ್ಕೋ, ಅಥವಾ ದೇವಸ್ಥಾನಕ್ಕೋ ಪಿಕ್‌ನಿಕ್‌ಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಮಕ್ಕಳಿಗೆ ಊರಲ್ಲಿರುವ ಕೆಲವು ಮುಖ್ಯವಾದ ಜಾಗಗಳಿಗೆ ಕರೆದುಕೊಂಡು ಹೋಗಿ, ಆ ಜಾಗ ಯಾವುದಕ್ಕೆ ಪ್ರಸಿದ್ಧಿ ಪಡೆದಿದೆ ಅಂತಾ ಹೇಳಿಕೊಡ್ತಾರೆ. https://youtu.be/o-yvJ2J37L8 ಉದಾಹರಣೆಗೆ ಇಂದಿನ ಮಕ್ಕಳಿಗೆ ಪೊಲೀಸ್ ಸ್ಟೇಷನ್, ತರಕಾರಿ-...

ನನ್ನ ಪತಿಯ ಶವಸಂಸ್ಕಾರಕ್ಕಿಂತ ನನಗೆ ನನ್ನ ಪ್ರವಾಸವೇ ಮುಖ್ಯ: ಸ್ವಾರ್ಥಿ ಪತ್ನಿಯ ಹೇಳಿಕೆ ವೈರಲ್

International News: ಡಿವೋರ್ಸ್ ಆಗದೇ, ಪತಿ-ಪತ್ನಿ 17 ವರ್ಷ ಸಂಸಾರ ನಡೆಸಿ, ಪತಿ ತೀರಿಹೋದಾಗ, ಪತ್ನಿಯಾದವಳು ಏನು ಮಾಡುತ್ತಾಳೆ..? ಪತಿಯನ್ನು ಕಳೆದುಕೊಂಡ ದುಃಖದಲ್ಲಿರುತ್ತಾಳೆ. ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ, ಓಡಿ ಪತಿಯನ್ನು ನೋಡಲು ಬರುತ್ತಾಳೆ. ಆದರೆ ಇಲ್ಲೊಬ್ಬಳು ಪತ್ನಿ, ತಾನು ಪ್ರವಾಸಕ್ಕಾಗಿ ಹೋದ ವೇಳೆಯೇ ಪತಿ ತೀರಿಹೋಗಿದ್ದಾನೆ. ಆದರೆ ನನಗೆ ಆತನ ಶವಸಂಸ್ಕಾರದಲ್ಲಿ ಭಾಗಿಯಾಗಲು ಇಷ್ಟವಿಲ್ಲ....

ಯುರೋಪ್ ಟ್ರಿಪ್ ಹೋಗುವ ಮುನ್ನ ವಿಲ್ ಬರೆದ ವ್ಯಕ್ತಿ.. ಕಾರಣವೇನು..?

ಬೆಂಗಳೂರು:  ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ತಾವರೆಕೆರೆ ಜಿಪಂ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿದ್ದ ನರಸಿಂಹ ಮೂರ್ತಿಯವರ ಈ ವಿಲ್ ಹೆಚ್ಚು ವೈರಲ್ ಆಗ್ತಿದೆ. ನರಸಿಂಹ ಮೂರ್ತಿ ತಾವರೆಕೆರೆ ವ್ಯಾಪ್ತಿಯಲ್ಲಿ ಹತ್ತಾರು ಹಳ್ಳಿಯಲ್ಲಿ ಜನರ ಪ್ರೀತಿಗೆ ಪಾತ್ರರಾಗಿರುವ ವ್ಯಕ್ತಿ. ಕುಟುಂಬ ಸಮೇತವಾಗಿ ಯುರೂಪ್ ಟ್ರಿಪ್‌ಗೆ ಹೋಗುತ್ತಿದ್ದು, ಅಲ್ಲೇನಾದರೂ ಅವಘಡವಾದಲ್ಲಿ, ತನ್ನೆಲ್ಲ ಆಸ್ತಿ, ಬಡ ಬಗ್ಗರಿಗೆ ಸೇರಬೇಕು...

ಸೆಲ್ಫಿ ತೆಗೆದುಕೊಳ್ಳುವಾಗ ಜಲಪಾತಕ್ಕೆ ಬಿದ್ದು ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲು

ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿರುವ ಕಿತವಾಡ ಜಲಪಾತಕ್ಕೆ ಪಿಕ್ನಿಕ್ ಎಂದು ತೆರಳಿದ್ದ ವಿದ್ಯಾರ್ಥಿನಿಯರು ಸೆಲ್ಫಿ ತೆಗೆದುಕೊಳ್ಳು ಹೋಗಿ ಜಲಪಾತಕ್ಕೆ ಬಿದ್ದು ನೀರು ಪಾಲಾಗಿದ್ದಾರೆ. ಒಬ್ಬ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಅಸೀಯಾ ಮುಜಾವರ್ (17), ತಸ್ಮಯ (20), ಕುರ್ದಿಶ್ ಹಾಸಂ ಪಟೇಲ್ (20), ರುಕ್ಸಾರ್ ಬಿಸ್ತಿ (20) ಮೃತ ವಿದ್ಯಾರ್ಥಿಗಳು. ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್...

ಈ ರಾಶಿಯವರು ತಿರುಗಾಡೋದ್ರಲ್ಲಿ ಹೆಚ್ಚು ಆಸಕ್ತಿ ಉಳ್ಳವರಂತೆ..!

ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಯಾವಾಗಲೂ ನಗು ನಗುತ್ತಲಿರುತ್ತಾರೆ. ಮತ್ತೆ ಕೆಲವರು ಯಾವಾಗಲೂ ಸಿಡುಕುತ್ತಲಿರುತ್ತಾರೆ. ಇನ್ನು ಕೆಲವರದ್ದು ಹೆಚ್ಚು ಮಾತನಾಡುವ ಗುಣ, ಕೆಲವರುು ಮೌನಿ.. ಹೀಗೆ ಒಬ್ಬೊಬ್ಬರು ಒಂದೊಂದು ಗುಣಗಳನ್ನು ಹೊಂದಿರುತ್ತಾರೆ. ಇದೇ ರೀತಿ, ಪ್ರಯಾಣ ಮಾಡಲು ಬಯಸುವ ರಾಶಿಯವರ ಬಗ್ಗೆ ಇವತ್ತು ನಾವು ಹೇಳಲಿದ್ದೇವೆ. https://youtu.be/6qEbKfM2UQA ಮೇಷ: ಮೇಷ ರಾಶಿಯವರು ಪ್ರಯಾಣ ಪ್ರಿಯರು. ಇವರಿಗೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img