Saturday, September 19, 2026

Triple talaq

ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಏಕವಚನದಲ್ಲಿ ಮಾತನಾಡಿ, ಅವರ ವೈಯಕ್ತಿಕ ವಿಚಾರವನ್ನು ಪ್ರಸ್ತಾಪಿಸಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹರಿಪ್ರಸಾದ್, ಪ್ರಧಾನಿ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮ ಹಾಗೂ ಧಾರ್ಮಿಕತೆಯ ಕುರಿತ ನಿಲುವುಗಳನ್ನು ಪ್ರಶ್ನಿಸಿದರು. ಇದೇ...

Uttar Pradesh : BJPಗೆ ಮತ ಹಾಕಿದ್ದಕ್ಕಾಗಿ ಗಂಡ ಮತ್ತು ಕುಟುಂಬಸ್ಥರಿಂದ ಥಳಿತ..!

ಇತ್ತೀಚೆಗೆ ನಡೆದ ಉತ್ತರ ಪ್ರದೇಶ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ (Bjp) ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಯನ್ನು ಆಕೆಯ ಅತ್ತೆಯ ಮನೆಯವರು ಮನೆಯಿಂದ ಹೊರ ಹಾಕಿದ್ದಾರೆ. ತ್ರಿವಳಿ ತಲಾಖ್ (Triple talaq) ವಿರುದ್ಧದ ಕಾನೂನು ಮತ್ತು ಬಡವರಿಗೆ ಉಚಿತ ಪಡಿತರ ಸೇರಿದಂತೆ ಬಿಜೆಪಿ ಮಾಡಿದ ಕೆಲಸಕ್ಕಾಗಿ ಬಿಜೆಪಿಗೆ ಸಂತ್ರಸ್ತೆ ಮತ ಹಾಕಿದ್ದರು. ಆದರೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img