ಚೆನ್ನೈನಲ್ಲಿ ಶುಕ್ರವಾರ ಬೆಳಿಗ್ಗೆ ಕೆಲ ಅಜ್ಞಾತರು ಪೊಲೀಸರಿಗೆ ನಕಲಿ ಬಾಂಬ್ ಕರೆ ನೀಡಿ ಗಲಿಬಿಲಿಗೊಳಿಸಿದ್ದಾರೆ. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಗಣ್ಯರ ಮನೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಧಮ್ಕಿ ಕರೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ತುರ್ತು ಕ್ರಮ ಕೈಗೊಂಡಿದ್ದಾರೆ. ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್ ಸಹಿತ ಪೊಲೀಸರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ...
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸದ್ಯ ಕಲ್ಕಿ 2898 AD ಸಿನಿಮಾದ ಯಶಸ್ಸಿನ ಗುಂಗಿನಲ್ಲಿದ್ದಾರೆ. ಇದೀ್ಗ ಡಾರ್ಲಿಂಗ್ ಪ್ರಭಾಸ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಪ್ರಭಾಸ್ ಹೊಸ ಚಿತ್ರದ ಇಂಟ್ರೆಸ್ಟಿಂಗ್ ಅಪ್ಡೇಟ್ವೊಂದು ಹೊರಬಿದ್ದಿದೆ. ಏನಪ್ಪಾ ಅಂದ್ರೆ, ಪ್ರಭಾಸ್ಗೆ ಹೀರೋಯಿನ್ ಆಗಿ ಕಾಣಿಸಿಕೊಂಡಿದ್ದ ಬಹು ಬೇಡಿಕೆಯ ನಟಿ ತ್ರಿಶಾ, ಇದೀಗ ಈ ಸಿನಿಮಾದಲ್ಲಿ...
Movie News: ಹಿರಿಯ ರಾಜಕಾರಣಿಯ ಸಲುವಾಗಿ ನಾವು ತ್ರಿಷಾ ಅವರಿಗೆ 25 ಲಕ್ಷ ರೂಪಾಯಿ ಕೊಟ್ಟು, ರೆಸಾರ್ಟ್ಗೆ ಕರೆಸಿಕೊಂಡಿದ್ದೆವು ಎಂದು ಎಐಡಿಎಂಕೆ ಉಚ್ಛಾಟಿತ ಮುಖಂಡ ಎ.ವಿ.ರಾಜು ಹೇಳಿದ್ದರು.
ಇದಕ್ಕೆ ಸಂಬಂಧಿಸಿದಂತೆ ನಟಿ ತ್ರಿಶಾ, ರಾಜುಗೆ ನೋಟೀಸ್ ನೀಡಿದ್ದಾರೆ. ಈ ನೊಟೀಸ್ ತಲುಪಿದ 24 ಗಂಟೆಯೊಳಗೆ ರಾಜು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ, ರಾಜು ವಿರುದ್ಧ ಸಿವಿಲ್ ಕ್ರಿಮಿನಲ್ ಕ್ರಮ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...