Friday, August 14, 2026

Trisha Krishnan

ವಿಜಯ್ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ – ಉದಯನಿಧಿಯನ್ನು ಬಿಡುಗಡೆ ಮಾಡಿ!

ತಮಿಳುನಾಡು ರಾಜಕಾರಣದಲ್ಲಿ ಈಗ ಅಕ್ಷರಶಃ ಬಿರುಗಾಳಿಯೇ ಎದ್ದಿದೆ. ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಹಾಗೂ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ಬಂಧಿಸಿರುವುದು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ಮದ್ರಾಸ್ ಹೈಕೋರ್ಟ್ ನೀಡಿರುವ ತೀರ್ಪು ಮತ್ತು ಸ್ಟಾಲಿನ್ ಬಂಧನದ ಬಳಿಕ ಕೇಳಿಬರುತ್ತಿರುವ ಪರ-ವಿರೋಧ ಚರ್ಚೆಗಳು ರಾಜ್ಯದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ...

ನಯನತಾರಾ ರೆಕಾರ್ಡ್ ಬ್ರೇಕ್‌ ! ರಜಿನಿ-ಕಮಲ್ ಚಿತ್ರಕ್ಕೆ ತ್ರಿಷಾ ನಾಯಕಿ!

ದಕ್ಷಿಣ ಚಿತ್ರರಂಗದಲ್ಲಿ ನಟಿಯರ ಕರಿಯರ್‌ಗೆ ವಯಸ್ಸು ಅಡ್ಡಿಯಾಗುತ್ತದೆ ಎನ್ನುವ ಮಾತನ್ನ ನಟಿ ತ್ರಿಶಾ ಕೃಷ್ಣನ್ ಮತ್ತೆ ತಪ್ಪು ಎಂದು ಸಾಬೀತುಪಡಿಸಿದ್ದಾರೆ. 42ನೇ ವಯಸ್ಸಿನಲ್ಲಿಯೂ ತ್ರಿಷಾ ಟಾಪ್ ಹೀರೋಯಿನ್ ಆಗಿ ಮಿಂಚುತ್ತಿದ್ದು, ಇದೀಗ ಮತ್ತೊಮ್ಮೆ ಭಾರೀ ಸಂಭಾವನೆ ಮೂಲಕ ಸುದ್ದಿಯಲ್ಲಿದ್ದಾರೆ. ಕಾಲಿವುಡ್ ವಲಯದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ರಜನಿಕಾಂತ್ ಮತ್ತು ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ಮಲ್ಟಿಸ್ಟಾರರ್...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img