Friday, May 29, 2026

Trishika Odeyar

ಆಯುಧ ಪೂಜೆಯಂದು ಒಡೆಯರ್ ಕುಟುಂಬಕ್ಕೆ ಹೊಸ ಸದಸ್ಯನ ಸೇರ್ಪಡೆ: ಗಂಡು ಮಗುವಿಗೆ ಜನ್ಮ ನೀಡಿದ ರಾಣಿ

Mysuru News: ಮೈಸೂರು ಮಹಾರಾಜರು ಆಯುಧ ಪೂಜೆಯ ದಿನವೇ ಮತ್ತೊಂದು ಗಂಡು ಮಗುವಿನ ತಂದೆಯಾಗಿದ್ದಾರೆ. ಈ ಮೂಲಕ ನವರಾತ್ರಿಯ ಶುಭ ದಿನದಂದು ಒಡೆಯರ್ ಕುಟುಂಬಕ್ಕೆ ಹೊಸ ಸದಸ್ಯನ ಸೇರ್ಪಡೆಯಾಗಿದೆ. ರಾಣಿ ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ. ಈ ಮೂಲಕ ಆದ್ಯವೀರ್ ಅಣ್ಣನಾಗಿ ಭಡ್ತಿ ಪಡೆದಿದ್ದಾರೆ. https://youtu.be/xTbOoTKCyVo ಈ...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img