Wednesday, October 15, 2025

trishulam

ಹೈದರಾಬಾದ್ ನ ಸಿನಿಫೆಡರೇಶನ್ ವಿರುದ್ದ ಗಂಭೀರ ಆರೋಪ; ತ್ರಿಶೂಲಂ ಶೂಟಿಂಗ್ ಗೆ ಅಡ್ಡಿ

www.karnatakatv.net: ರವಿಚಂದ್ರನ್ ಮತ್ತು ಉಪೇಂದ್ರ ನಟಿಸುತ್ತಿರುವ 'ತ್ರಿಶೂಲಂ' ಚಿತ್ರೀಕರಣಕ್ಕೆ ಇಂದು ಅಡ್ಡಿಯಾಗಿದ್ದು, ಈ ಚಿತ್ರಕ್ಕೆ ಪ್ರಕಾಶ್ ರಾವ್ ಆಕ್ಷನ್ ಹೇಳುತ್ತಿರುವ ಈ ಚಿತ್ರ ಹೈದರಾಬಾದ್ ನಲ್ಲಿ ಶೂಟಿಂಗ್ ಗೆ ತೆರಳಿದ್ದರು, ಆದರೆ ಈಗ ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ಹೈದರಾಬಾದ್ ನ ಸಿನಿಫೆಡರೇಶನ್ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು...
- Advertisement -spot_img

Latest News

ಕರ್ನಾಟಕ ಕೈತಪ್ಪಿದ AI ಹಬ್ : ಕಾಂಗ್ರೆಸ್ ಕಾರಣ ಎಂದ JDS

ತಂತ್ರಜ್ಞಾನ ದಿಗ್ಗಜ ಗೂಗಲ್ 1.3 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಎಐ ಹಬ್ ಯೋಜನೆ ಕರ್ನಾಟಕದ ಕೈತಪ್ಪಿ ಆಂಧ್ರ ಪ್ರದೇಶದ ಪಾಲಾಗಿದೆ. ಈ ಬೆಳವಣಿಗೆಗೆ...
- Advertisement -spot_img